ದಿಢೀರ್ ಎಚ್ಚೆತ್ತ ಪಾಲಿಕೆಯಿಂದ 400 ಶೆಡ್ ತೆರವು, 1500 ಜನ ಬೀದಿಗೆ
ಬೆಂಗಳೂರು, ಆಗಸ್ಟ್ 20: ದಿಢೀರ್ ಎಚ್ಚೆತ್ತ ಬಿಬಿಎಂಪಿಯು ಬೆಂಗಳೂರಿನ ಬೆಳ್ಳಂದೂರು ಬಫರ್ ವಲಯದಲ್ಲಿದ್ದ 400 ಶೆಡ್ಗಳನ್ನು ಕೆಡವಿದ್ದು ಸುಮಾರು 1500ಕ್ಕೂ ಹೆಚ್ಚು ಮಂದಿ ನಿರಾಶ್ರಿತರಾಗಿದ್ದಾರೆ.
ಬೆಳ್ಳಂದೂರು ಕೆರೆ ಸಮೀಪದಲ್ಲಿರುವ ಕರಿಯಮ್ಮನ ಅಗ್ರಹಾರಕ್ಕೆ ಆಗಮಿಸಿದ ಪಾಲಿಕೆ ಅಧಿಕಾರಿಗಳು, ನಿವಾಸಿಗಳನ್ನು ಹೊರಗೆ ಕಳುಹಿಸಿ ಶೆಡ್ಗಳನ್ನು ಕೆಡವಿದ್ದಾರೆ, ಈ ಜಾಗ ಬಫರ್ ವಲಯದಲ್ಲಿರುವುದರಿಂದ ಕಾನೂನು ಉಲ್ಲಂಘನೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಯಾವುದೇ ಸೂಚನೆ ಇಲ್ಲದೆ ಏಕಾಏಕಿ ಬಂದು ಶೆಡ್ಗಳನ್ನು ಕಿತ್ತುಹಾಕಿರುವುದರಿಂದ ನಿರಾಶ್ರಿತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೆಲ ನಿವಾಸಿಗಳು ಶೆಡ್ಗಳನ್ನು ಕೆವಲು ಬಿಡುವುದಿಲ್ಲ ಎಂದು ಧರಣಿ ಕೂತರೂ ಬಿಡದೆ ಅಧಿಖಾರಿಗಳು ಶೆಡ್ಗಳನ್ನು ಕೆವಿದರು, ಜೆಸಿಬಿಯಿಂದ ಶೆಡ್ಗಳ ತೆರವು ಕಾರ್ಯಾರಚಣೆ ನಡೆಯುವಾಗ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಕಳೆದ ಎಂಟು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ, ಇಲ್ಲಿಯವರೆಗೆ ಬಿಬಿಎಂಪಿ ಆಕ್ಷೇಪಿಸಿರಲಿಲ್ಲ ಇದೀಗ ಏಕಾಏಕಿಯಾಗಿ ತೆರವು ಕ್ರಮಕ್ಕೆ ಮುಂದಾಗಿದ್ದಾರೆ, ತೆರವುಗೊಳಿಸುತ್ತಿದ್ದೇವೆ ಎಂದು ನೋಟಿಸ್ ಕೂಡ ನೀಡಿಲ್ಲ, ಇದಿರಿಂದ ಸುಮಾರು 1500ಕ್ಕೂ ಹೆಚ್ಚು ಮಂದಿ ಬೀದಿಪಾಲಾಗಿದ್ದಾರೆ. ಇದಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಈ ಶೆಡ್ಗಳಲ್ಲಿ ಆಟೋ ರಿಕ್ಷಾ ಚಾಲಕರು, ಕೂಲಿ ಕಾರ್ಮಿಕರು ವಾಸಿಸುತ್ತಿದ್ದಾರೆ, ಅವರಿಗೆ ಸೂರು ಕಟ್ಟಿಕೊಳ್ಳಲು ಕೂಡ ಸಾಧ್ಯವಿಲ್ಲ, ಮಳೆಗಾಲದಲ್ಲಿ ಸಮಯದಲ್ಲಿ ಈ ರೀತಿ ಮಾಡಿದರೆ ಎಲ್ಲರೂ ಎಲ್ಲಿಗೆ ಹೋಗಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications