ಕರ್ನಾಟಕದಲ್ಲಿ 49 ತಾಲೂಕುಗಳು ಬರ ಪೀಡಿತ; ಆರ್ ಅಶೋಕ್
ಬೆಂಗಳೂರು, ಏಪ್ರಿಲ್ 30: ರಾಜ್ಯದಲ್ಲಿ 49 ತಾಲೂಕುಗಳು ಬರ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ 49 ತಾಲ್ಲೂಕುಗಳನ್ನು ಇನ್ನೂ ಒಂದು ತಿಂಗಳು ಬರ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡುತ್ತಿದ್ದೇನೆ ಎಂದು ಹೇಳಿದರು.
ಇನ್ನೂ ಒಂದು ತಿಂಗಳು ಬರ ಪೀಡಿತ ತಾಲ್ಲೂಕು ಮುಂದುವರೆಯುತ್ತೆ . ಈ ಪ್ರದೇಶದಲ್ಲಿ ಕುಡಿಯುವ ನೀರು ಸೇರಿದಂತೆ ಕೆಲವು ಸಮಸ್ಯೆ ಇದೆ ಎಂದರು.

ಬೆಂಗಳೂರಿನಲ್ಲಿ ಕೂಡ ಮಳೆ ಹೆಚ್ಚಾಗಿದೆ. ಮಳೆಗೆ ಸಂಬಂಧಿಸಿದ ನಷ್ಟ ಪರಿಹಾರಕ್ಕೆ ಟಾಸ್ಕ್ ಫೋರ್ಸ್ ಮಾಡುವ ದೃಷ್ಟಿ ಇದೆ. ಸಬ್ ರಿಜಿಸ್ಟರ್ ಆಫೀಸ್ ಗಳನ್ನು ರಾಜ್ಯಾದ್ಯಂತ ತೆರೆದಿದ್ದೇವೆ. ಕಚೇರಿಯಲ್ಲಿ ಪ್ರತಿ ಅರ್ಧ ಗಂಟೆಗೆ ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಸಬ್ ರಿಜಿಸ್ಟರ್ ಆಫೀಸ್ ಗೆ ಕರೆ ಮಾಡಿ ನಾವು ಬರುತ್ತಿದ್ದೇವೆ ಎಂದು ಹೇಳಿದ್ರೆ ಪೊಲೀಸ್ ವಾಟ್ಸ್ ಆಪ್ ನಲ್ಲಿ ಪಾಸ್ ಕಳಿಸುತ್ತಾರೆ. ಅದನ್ನು ತೆಗೆದುಕೊಂಡು ರಿಜಿಸ್ಟರ್ ಆಫೀಸ್ ಗೆ ಹೋಗಬಹುದು ಎಂದು ತಿಳಿಸಿದರು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ










Click it and Unblock the Notifications