ಚಿನ್ನದ ಗಣಿಯಿಂದ ಕೋವಿಡ್ ಪರಿಹಾರ ನಿಧಿಗೆ 15 ಕೋಟಿ ರೂಪಾಯಿ
ಬೆಂಗಳೂರು, ಎಪ್ರಿಲ್ 24: ಮುಖ್ಯಮಂತ್ರಿಗಳ ಕೋವಿಡ್-19 ರ ಪರಿಹಾರ ನಿಧಿಗೆ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಟ್ಟಿ ಚಿನ್ನದ ಗಣಿ ಕಂಪೆನಿ 5 ಕೋಟಿ ರೂಪಾಯಿ ದೇಣಿಗೆ ನೀಡಿದೆ.
ಇಂದು ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು ಹಟ್ಟಿ ಚಿನ್ನದ ಗಣಿ ಕಂಪನಿ ಚೆಕ್ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.
ಇದೇ ಸಂದರ್ಭದಲ್ಲಿ ಗಣಿ, ಭೂ ವಿಜ್ಞಾನ ಇಲಾಖೆಯ ಇನ್ನೊಂದು ಸಂಸ್ಥೆ, ಮೈಸೂರು ಮಿನರಲ್ಸ್ ಸಂಸ್ಥೆಯ ಪರವಾಗಿ 10 ಕೋಟಿ ರೂ. ಮೊತ್ತ ದ ಚೆಕ್ನ್ನು ಸಚಿವ ಸಿ.ಸಿ.ಪಾಟೀಲ ಮಾನ್ಯ ಮುಖ್ಯಮಂತ್ರಿಗಳ ಕೋವಿಡ್ -19 ಪರಿಹಾರ ನಿಧಿಗೆ ಹಸ್ತಾಂತರಿಸಿದರು. ಹಟ್ಟಿ ಚಿನ್ನದ ಗಣಿ ಕಂಪನಿ ನಿರ್ದೇಶಕರಾದ ಸಲ್ಮಾ ಹಾಗೂ ಮಹೇಶ್ವರಾವ್ ಇದ್ದರು.

ಕರ್ನಾಟಕದಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರುತ್ತಲೆ ಸಾಗುತ್ತಿದೆ. ಮತ್ತೆ ಇಂದು 18 ಹೊಸ ಪ್ರಕರಣಗಳು ದಾಖಲಾಗಿವೆ. ಸರ್ಕಾರ ಸೋಂಕು ಹರುವುದನ್ನು ತಡೆಗಟ್ಟಲು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ.
More From
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications