ಕರ್ನಾಟಕದಲ್ಲಿ ಕೊರೊನಾ ವೈರಸ್ ಪರೀಕ್ಷೆಗೆ 60 ಹೊಸ ಲ್ಯಾಬ್!
ಬೆಂಗಳೂರು, ಮೇ.05: ನೊವೆಲ್ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು ಕರ್ನಾಟಕದಲ್ಲೂ ದಿನೇ ದಿನೆ ಏರಿಕೆಯಾಗುತ್ತಿದೆ. ಕೆಮ್ಮು, ಶೀತ, ಜ್ವರ, ಉಸಿರಾಟ ಸಮಸ್ಯೆ, ಎದೆನೋವು, ತಲೆನೋವು ಹೀಗೆ ಯಾವುದೇ ಲಕ್ಷಣಗಳಿಲ್ಲದಿದ್ದರೂ ಕೊರೊನಾ ವೈರಸ್ ಅಂಟಿಕೊಂಡಿರುವ ಪ್ರಕರಣಗಳು ಹೆಚ್ಚುತ್ತಿವೆ.
ಕೊರೋನಾ ಪರೀಕ್ಷಾ ಲ್ಯಾಬ್ ಸೇರಿದಂತೆ ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯ ಹೆಚ್ಚಿಸಲಾಗುತ್ತಿದೆ. ಈಗ ರಾಜ್ಯದಲ್ಲಿ 29 ಲ್ಯಾಬ್ ಗಳು ಕಾರ್ಯನಿರತವಾಗಿವೆ. ಎಲ್ಲಾ ಖಾಸಗಿ ವೈದ್ಯಕೀಯ, ESIS ವೈದ್ಯಕೀಯ ಕಾಲೇಜುಗಳಲ್ಲಿ #COVID19 ಪರೀಕ್ಷೆಗೆ RT-PCR ಲ್ಯಾಬ್ ಸ್ಥಾಪಿಸಲು ಆದೇಶಿಸಲಾಗಿದ್ದು, 1 ತಿಂಗಳಲ್ಲಿ 60 ಲ್ಯಾಬ್ ಸ್ಥಾಪಿಸುವ ಗುರಿ ಹೊಂದಲಾಗಿದೆ. pic.twitter.com/aB5ZCpudeF
— Dr Sudhakar K (@mla_sudhakar) May 5, 2020
Recommended Video
ರಾಜ್ಯದ 29 ಪ್ರಯೋಗಾಲಯಗಳಲ್ಲಿ ನೊವೆಲ್ ಕೊರೊನಾ ವೈರಸ್ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗುತ್ತಿದೆ. ಶರವೇಗದಲ್ಲಿ ಬೆಳೆಯುತ್ತಿರುವ ಸೋಂಕಿತರ ಪರೀಕ್ಷೆಗೆ ಮತ್ತಷ್ಟು ಲ್ಯಾಬ್ ಗಳ ಅವಶ್ಯಕತೆಯಿದೆ.
ಕರ್ನಾಟಕದಲ್ಲಿ ಲ್ಯಾಬ್ ಗಳ ಕೊರತೆ ಮನಗಂಡು ರಾಜ್ಯ ಸರ್ಕಾರವು ಹೊಸದಾಗಿ 60 ವೈದ್ಯಕೀಯ ಪ್ರಯೋಗಾಲಯಗಳನ್ನು ತೆರೆಯಲು ತೀರ್ಮಾನಿಸಿದೆ. ಇದರ ಜೊತೆಗೆ ವೈದ್ಯಕೀಯ ಸೌಲಭ್ಯಗಳನ್ನು ಹೆಚ್ಚಿಸಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

RT-PCR ಲ್ಯಾಬ್ ಗಳನ್ನು ತೆರೆಯಲು ಆದೇಶ:
ನೊವೆಲ್ ಕೊರೊನಾ ವೈರಸ್ ಸೋಂಕು ಪತ್ತೆಗೆ 29 ಲ್ಯಾಬ್ ಗಳು ಕಾರ್ಯ ನಿರ್ವಹಿಸುತ್ತಿವೆ. ಎಲ್ಲಾ ಖಾಸಗಿ ವೈದ್ಯಕೀಯ, ESIS ವೈದ್ಯಕೀಯ ಕಾಲೇಜುಗಳಲ್ಲಿ ಕೊವಿಡ್-19 ಪರೀಕ್ಷೆ ನಡೆಸಲಾಗುತ್ತಿದೆ. ಕೊರೊನಾ ಪರೀಕ್ಷೆಗೆ RT-PCR ಲ್ಯಾಬ್ ಗಳನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಮುಂದಿನ ಒಂದೇ ತಿಂಗಳಿನಲ್ಲಿ ರಾಜ್ಯದಲ್ಲಿ ಒಟ್ಟು 60 ಹೊಸ ಲ್ಯಾಬ್ ಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications