ಹಾಜರಾತಿ ಕೊರತೆ: ಎಂವಿಜೆ ಕಾಲೇಜಿನ 67 ವಿದ್ಯಾರ್ಥಿಗಳ ಪರೀಕ್ಷೆಗೆ ತಡೆ
ಬೆಂಗಳೂರಿನ ವೈಟ್ ಫೀಲ್ಡ್ ನ ಎಂ ವಿ ಜೆ (ಎಂ.ವಿ.ಜಯರಾಮ) ಇಂಜಿನಿಯರಿಂಗ್ ಕಾಲೇಜಿನ 67 ವಿದ್ಯಾರ್ಥಿಗಳ ಪರೀಕ್ಷೆಗೆ ಕಾಲೇಜು ಆಡಳಿತ ಮಂಡಳಿ ತಡೆನೀಡಿದೆ.
ಬೆಂಗಳೂರು, ಜೂನ್ 2: ಹಾಜರಾತಿ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ ಎಂಬ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ, ಬೆಂಗಳೂರಿನ ವೈಟ್ ಫೀಲ್ಡ್ ನ ಎಂ ವಿ ಜೆ (ಎಂ.ವಿ.ಜಯರಾಮ) ಇಂಜಿನಿಯರಿಂಗ್ ಕಾಲೇಜಿನ 67 ವಿದ್ಯಾರ್ಥಿಗಳ ಪರೀಕ್ಷೆಗೆ ಕಾಲೇಜು ಆಡಳಿತ ಮಂಡಳಿ ತಡೆನೀಡಿದೆ.
ತರಗತಿಗೆ ಹಾಜರಾಗುವಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಹಾಜರಾಗದ ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯ ಕಾರಣದಿಂದ ಪರೀಕ್ಷೆ ಬರೆಯಲು ಅವಕಾಶ ನೀಡಿರಲಿಲ್ಲ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ಆರಂಭಿಸಿದ್ದರು.[ವಿಟಿಯು ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ]

ಈ ಸಮಯದಲ್ಲಿ ಕಾಲೇಜು ಚೇರ್ ಮನ್ ವಿದ್ಯಾರ್ಥಿಯೊಬ್ಬರ ಮೇಲೆ ಶೂ ಎಸೆದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು, ಅದಕ್ಕೆಂದೇ ನಾವು ರೊಚ್ಚಿಗೆದ್ದಿದ್ದೇವೆ ಎಂಬುದು ವಿದ್ಯಾರ್ಥಿಗಳ ಸಮಜಾಯಿಷಿ.
ಘಟನೆಗೆ ಸಂಬಂಧಿಸಿದಂತೆ ಕಾಲೇಜಿನ 6 ಸಿಬ್ಬಂದಿಗಳನ್ನು ಕಾಲೇಜು ಆಡಳಿತ ಮಂಡಳಿಯಿಂದ ಹೊರಹಾಕಲಾಗಿದ್ದು, ಏರೋನಾಟಿಕಲ್ ಇಂಜಿನಿಯರಿಂಗ್ ವಿಭಾಗದ 67 ವಿದ್ಯಾರ್ಥಿಗಳ ಪರೀಕ್ಷೆಗೆ ಕಾಲೇಜು ಆಡಳಿತ ಮಂಡಳಿ ತಡೆನೀಡಿದೆ.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ












Click it and Unblock the Notifications