ವಿವಾಹಿತೆಯನ್ನು ಛೇಡಿಸಿ 8ನೇ ತರಗತಿ ಬಾಲಕನಿಂದ ಗೂಂಡಾಗಿರಿ
ಬೆಂಗಳೂರು, ಮೇ 13: ಹೆಂಡತಿಯನ್ನು ಚೇಡಿಸಿದ ಬಾಲಕನಿಗೆ ಬುದ್ಧಿವಾದ ಹೇಳಲು ಕೊನೆಗೆ ತಾನೇ ಏಟು ತಿಂದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ವಯಸ್ಸನ್ನು ಮೀರಿದ ವರ್ತನೆ ತೋರಿದ್ದಾನೆ, ವಿವಾಹಿತೆಯನ್ನು ಚೇಡಿಸಿದ್ದಾನೆ, ಅದು ತಪ್ಪು ಎಂದು ಬುದ್ಧಿವಾದ ಹೇಳಲು ಹೋದ ಪತಿಗೆ ಬಾಲಕನ ಪೋಷಕರು ಥಳಿಸಿರುವ ಘಟನೆ ಇದಾಗಿದೆ.
ಮಹಿಳೆಯು ರಾತ್ರಿ 9 ಗಂಟೆ ಸುಮಾರಿಗೆ ಕೆಲವು ವಸ್ತುಗಳನ್ನು ಖರೀದಿ ಮಾಡಿ ಮನೆಗೆ ಹಿಂದಿರುಗುತ್ತಿದ್ದಳು. ಅದೇ ಏರಿಯಾದಲ್ಲಿ ವಾಸವಿರುವ ಬಾಲಕ ಮಹಿಳೆ ಹೋಗುವ ದಾರಿಯಲ್ಲೇ ನಡೆದು ಹೋಗುತ್ತಿದ್ದ. ಆಕೆ ಹೋಗುವ ಅಶ್ಲೀಲ ಕಾಮೆಂಟ್ ಮಾಡಿದ್ದ, ಅವನ ವರ್ತನೆ ಕಂಡು ಬೇಜಾರಾದರೂ ಬುದ್ಧಿವಾದ ಹೇಳಿದ್ದಕ್ಕೆ ಆಕೆಯ ಬಳಿ ಇನ್ನೂ ಕೆಟ್ಟದಾಗಿ ಮಾತನಾಡಿದ್ದ.

ಮಹಿಳೆ ತನ್ನ ಪತಿ ಬಳಿ ನಡೆದಿರುವ ವಿಷಯವನ್ನೆಲ್ಲಾ ಹೇಳಿಕೊಂಡಾಗ ತಾನು ಬಾಲಕನಿಗೆ ಬುದ್ಧಿವಾದ ಹೇಳುತ್ತೇನೆ ಎಂದು ಅವರ ಮನೆಗೆ ಹೋಗಿ ತಿಳಿ ಹೇಳಿದರೆ ಆತ ಹಾಗೂ ಪೋಷಕರೆಲ್ಲರೂ ಸೇರಿ ಮಹಿಳೆಯ ಪತಿ ಯೋಗೇಶ್ಗೆ ಥಳಿಸಿ ಮನೆಯಿಂದ ಕಳಿಸಿದ್ದಾರೆ. ಬಳಿಕ ಬ್ಯಾಟರಾಯನಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮಕ್ಕಳ ತಪ್ಪನ್ನು ತಿದ್ದಿ ಬುದ್ಧಿವಾದ ಹೇಳಿ ಅವರನ್ನು ಸರಿದಾರಿಗೆ ತರಬೇಕಾದ ಪೋಷಕರೇ ಮಕ್ಕಳು ಹೇಳಿದ್ದಕ್ಕೆಲ್ಲಾ ತಲೆಯಾಡಿಸಿ ಅವರು ಮಾಡಿದ್ದೇ ಸರಿ ಎಂದು ವಾದ ಮಾಡಿದರೆ ಸಮಾಜದ ಸ್ವಾಸ್ತ್ಯ ಇನ್ನಷ್ಟು ಹಾಳಾಗುತ್ತದೆ. ಮಕ್ಕಳು ತಪ್ಪು ದಾರಿ ತುಳಿಯಲು ಪೋಷಕರೇ ದಾರಿ ಮಾಡಿಕೊಟ್ಟಂತಾಗುತ್ತದೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications