ರಾಜ್ಯದಲ್ಲಿ ಒಂದೇ ದಿನ 99 ಕೊರೊನಾ: ಸೋಂಕಿತರಲ್ಲಿ 21 ಮಕ್ಕಳು
ಬೆಂಗಳೂರು, ಮೇ 18: ಕರ್ನಾಟಕದಲ್ಲಿ ಇಂದು ಒಂದೇ ದಿನ 99 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ.
ಲಾಕ್ ಡೌನ್ ಬಹುತೇಕ ಸಡಲಿಗೊಳಿಸುವ ಮುನ್ನವೇ ಕೊರೊನಾ ತೀವ್ರ ಹರಡುವಿಕೆ ಹೆಚ್ಚಾಗಿದೆ. ಮೊದಲ ಬಾರಿ ಒಂದೇ ದಿನದಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳ ವರದಿಯಾಗಿವೆ. ಸೋಂಕಿತರಲ್ಲಿ 21 ಮಕ್ಕಳು ಸೇರಿದ್ದು, ಆತಂಕಕ್ಕೆ ಕಾರಣವಾಗಿದೆ.
ಕಲಬುರಗಿ ಆರು ತಿಂಗಳ ಮಗು ಮಹಾರಾಷ್ಟ್ರದಿಂದ ಮರಳಿದ್ದು, ಆ ಮಗುವಿಗೆ ಕೊರೊನಾ ಪಾಸಿಟಿವ್ ಇದೆ. ಕಲಬುರಗಿಯಲ್ಲಿ 10 ವರ್ಷದ ಕೆಳಗಿನ ಐದು ಮಕ್ಕಳಿಗೆ ಸೋಂಕು ತಗುಲಿದೆ.

ಉಳಿದಂತೆ, ವಿಜಯಪುರದಲ್ಲಿ 10 ವರ್ಷದ ಮಗು, ಗದಗದಲ್ಲಿ 12 ವರ್ಷದ ಮಗು, ಉತ್ತರ ಕನ್ನಡದಲ್ಲಿ 2 ವರ್ಷದ ಮಗು, ಮಂಡ್ಯದಲ್ಲಿ 4 ವರ್ಷದ ಮಗುವಿಗೆ ಸೋಂಕು ದೃಢವಾಗಿದೆ.
ಹೊಸದಾಗಿ ರಾಯಚೂರಿಗೆ ಕೊರೊನಾ ಕಾಲಿಟ್ಟಿದೆ. ಆರು ಮಂದಿಗೆ ಸೋಂಕು ಇರುವುದು ಪತ್ತೆಯಾಗಿದೆ. ಇಂದು ಹಾಸನದ ನಾಲ್ಕು ಜನರಿಗೆ ಕೊರೊನಾ ಸೋಂಕು ತಗುಲಿದೆ.
ಕರ್ನಾಟಕದಲ್ಲಿ ಇಂದಿಗೆ ಕೊರೊನಾ ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆಯಾಗಿದೆ. ಇಂದು 99 ಪಾಸಿಟಿವ್ ಕೇಸ್ಗಳು ಇಂದು ಹೊಸದಾಗಿ ಪತ್ತೆದಾಗಿದೆ. 37 ಸಾವು ಸಂಬವಿಸಿದೆ. 530 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಅತಿ ಸೋಂಕಿತರು ಇದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications