9ನೇ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಇಂದು(ಫೆ.2) ಚಾಲನೆ
ಬೆಂಗಳೂರು, ಫೆಬ್ರವರಿ 2: 9ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಗುರುವಾರ ಸಂಜೆ 6 ಗಂಟೆಗೆ ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ. ವಿಧಾನ ಸೌಧ ಮುಂಬಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಚಿತ್ರೋತ್ಸವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಈಜಿಫ್ಟಿನ ಖ್ಯಾತ ನಿರ್ದೇಶಕಿ ಹಲಾ ಖಲೀಲ್, ಬಂಗಾಲಿ ಹೆಸರಾಂತ ನಿರ್ದೇಶಕ ಬುದ್ಧದೇವದಾಸ್ ಗುಪ್ತ, ನಟ ಪುನೀತ್ ರಾಜ್ ಕುಮಾರ್ ಭಾಗವಹಿಸಲಿದ್ದು ನಟ ರಮೇಸ್ ಅರವಿಂದ್ ಮತ್ತು ನಟಿ ಸುಹಾಸಿನಿ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ. ಅಲ್ಲದೆ ಹೆಸರಾಂತ ಕಲಾವಿದರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.[ಬೆಂಗಳೂರು ಚಿತ್ರೋತ್ಸವದಲ್ಲಿ ದರ್ಶನ್, ಸುದೀಪ್, ಪುನೀತ್ ಚಿತ್ರಗಳು!]

ಇನ್ನು ನಾಳೆ(ಫೆ.3) ಯಿಂದ ಫೆ.9ರ ವರೆಗೆ ನಡೆಯಲಿರುವ ಚಿತ್ರೋತ್ಸವ ಬೆಂಗಳೂರು ಮತ್ತು ಮೈಸೂರಿನಲ್ಲಿಯೂ ನಡೆಯಲಿದೆ. ಬೆಂಗಳೂರಿನ ಒರಾಯನ್ ಮಾಲಿನ ಫಿವಿಆರ್ ಸಿನಿಮಾಸ್ ನ 11 ಬೆಳ್ಳಿತೆರೆಯ ಮೇಲೆ ಹಾಗು ಮೈಸೂರಿನ ಮಾಲ್ ಆಫ್ ಮೈಸೂರು ಐನಾಕ್ಸ್ ಸಿನೆಮಾಸ್ ನ 4 ಬೆಳ್ಳಿ ಪರದೆಯ ಮೇಲೆ ವಿಶ್ವದ ಅತ್ಯುತ್ತಮ 60 ದೇಶಗಳ 240 ಚಿತ್ರಗಳು ವಿವಿಧ ವಿಭಾಗಗಳಲ್ಲಿ ಪ್ರದರ್ಶನ ಕಾಣಲಿವೆ.
ಉದ್ಘಾಟಿತ ಚಿತ್ರವಾಗಿ ಅಲ್ಗೇರಿಯಾದ ಮಹ್ಮದ್ ಹಮಿದಿ ನಿರ್ದೇಸನದ ಲಾವ ವಚೆ ಚಿತ್ರ ಪ್ರದರ್ಶನವಾಗಲಿದೆ. ಇನ್ನು ಅನೇಕ ದೇಶದ ಚಿತ್ರಗಳು ಈ ಬಾರಿ ಪ್ರದರ್ಶನಗೊಳ್ಳಲಿದ್ದು, ಭಾರತದ ಬುದ್ಧದೇವ್ ದಾಸ್ ಗುಪ್ತ ಅವರ ಕುರಿತ ಸಾಕ್ಷಚಿತ್ರಗಲು ಪ್ರೇಕ್ಷಕರನ್ನು ಮನಸೂರೆಗೊಳಿಸಲಿವೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications