ನೀರಿನ ಮಹತ್ವ ಸಾರಲು ವಾಕಥಾನ್ ಏರ್ಪಡಿಸಿದ ಎಂಟರ ಬಾಲೆ
ಬೆಂಗಳೂರು, ಮಾರ್ಚ್ 21: ವಿಶ್ವ ಜಲದಿನದ ಅಂಗವಾಗಿ ನೇಚರ್ ಫಾರ್ ವಾಟರ್ ಘೋಷವಾಖ್ಯದೊಂದಿಗೆ ಮಾರ್ಚ್ 23ರಂದು ವಾಕಥಾನ್ ನಡೆಯಲಿದೆ.
ಈ ವಾಕಥಾನ್ ನ ವಿಶೇಷತೆಯೆಂದರೆ ಎಂಟು ವರ್ಷದ ಬಾಲಕಿ ಮಾನ್ಯ ಹರ್ಷಾ ಈ ವಾಕಥಾನ್ ಆಯೋಜನೆ ಮಾಡಿದ್ದಾಳೆ, ವಾಕಥಾನ್ ಪುಟ್ಟೇನಹಳ್ಳಿ ಕೆರೆಯಿಂದ ಜೆಪಿನಗರ 5ನೇ ಹಂತದವರೆಗೆ ನಡೆಸಲಾಗುತ್ತದೆ. ವಾಕಥನ್ ಮಧ್ಯದಲ್ಲಿ ಸಾಕಷ್ಟು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.
ಈ ವಾಕಥಾನ್ ಗೆ ಸಾಕಷ್ಟು ಮಕ್ಕಳು ಕೈಜೋಡಿಸಿದ್ದಾರೆ. ಜಗತ್ತು 21ನೇ ಶತಮಾನದಲ್ಲಿಯೂ ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆ ನೀರು. ಮನುಷ್ಯ ಮತ್ತು ಸಕಲ ಜೀವರಾಶಿಗಳು ನೀರಿನ ಬಳಕೆಗಾಗಿ ಪರಿತಪಿಸದ ದಿನಗಳೇ ಇಲ್ಲ. ಈ ನಿಟ್ಟಿನಲ್ಲಿ ಮಾ21 ರಂದು ನೀರಿನ ಕುರಿತಾಗಿ ಜಾಗೃತಿ ಮೂಡಿಸಲೆಂದೇ ವಿಶ್ವ ಜಲ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವರ್ಷ ಮತ್ತೊಂದು ವಿಶ್ವ ಜಲ ದಿನ ಬಂದು ಹೋಗಿದೆ.

ನೀರಿನ ಸಂರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಎಲ್ಲೆಡೆ ನಡಡೆಯುತ್ತಿದೆ. ಇದೇ ರೀತಿ ಬೆಂಗಳೂರಿನಲ್ಲೂ ನೀರಿನ ಸಂರಕ್ಷಣೆ ಕುರಿತಾಗಿ ಮಾ.೨೩ರಂದು ಪುಟ್ಟೇನಹಳ್ಳಿ ಕೆರೆಯಿಂದ ಜೆಪಿನಗರ ಐದನೇ ಹಂತದವರೆಗೆ ವಾಕಥಾನ್ ನಡೆಯಲಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications