ಹಿಂದೆ ಸಲ್ಲಿಕೆಯಾಗಿದ್ದ ನಾಮಪತ್ರವೂ ಪರಿಗಣನೆಗೆ: ಸಂಜೀವ್ ಕುಮಾರ್
ಬೆಂಗಳೂರು, ನವೆಂಬರ್ 10: ಹದಿನೈದು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಕಾರಣ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅಥಣಿ, ಕಾಗವಾಡ, ಗೋಕಾಕ್, ಎಲ್ಲಾಪುರ, ಹಿರೇಕೇರೂರು, ರಾಣೆಬೆನ್ನೂರು, ವಿಜಯ್ ನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್. ಪೇಟೆ, ಹುಣಸೂರು ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.
ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭ ಆಗಲಿದೆ. ಹಿಂದೆ ಕೂಡ ನಾಮಪತ್ರ ಸಲ್ಲಿಕೆ ಆಗಿತ್ತು. ಅವೂ ಪರಿಗಣನೆ ಆಗುತ್ತವೆ. ಚುನಾವಣೆ ಆಯೋಗದ ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿಕೆ ನೀಡಿದ್ದಾರೆ.

15 ಮತ ಕ್ಷೇತ್ರಗಳಲ್ಲಿ ಒಟ್ಟು 4185 ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗಿದೆ.22598 ಚುನಾವಣೆ ಸಿಬ್ಬಂದಿ ನೇಮಕ ಮಾಡಲಾಗಿದೆ. ಈ 15 ಕ್ಷೇತ್ರಗಳಲ್ಲಿ ಒಟ್ಟು 37,50565 ಮತದಾರರಿದ್ದಾರೆ.
ಅದರಲ್ಲಿ 19,1791 ಪುರುಷ ಮತದಾರರು, 18,37375 ಮಹಿಳಾ ಮತದಾರರು. 399 ಇತರೆ ಮತದಾರರಿದ್ದಾರೆ.18 ರಿಂದ 19 ವರ್ಷದ 71,613 ಯುವ ಮತದಾರರು ಇದ್ದಾರೆ. ಯಾವುದೇ ಭಯ, ಆತಂಕ ಇಲ್ಲದೆ ಎಲ್ಲರೂ ಬಂದು ಮತದಾನ ಮಾಡಬಹುದು.ಮತದಾನಕ್ಕೆ ಬೇಕಾದ ಎಲ್ಲ ಭದ್ರತೆಯನ್ನು ನಾವು ವ್ಯವಸ್ಥೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
-ನಾಮಪತ್ರ ಸಲ್ಲಿಕೆ ಆರಂಭ - 11-11-2019
-ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ - 18-11-2019
-ನಾಮಪತ್ರ ಪರಿಶೀಲನೆ - 19-11-2019
-ನಾಮಪತ್ರ ವಾಪಸ್ ಪಡೆಯಲು 21-11-2019 ಕೊನೆಯ ದಿನಾಂಕ.
-15 ಕ್ಷೇತ್ರಗಳಲ್ಲಿ ಮತದಾನ 05-12-2019 ರಂದು ನಡೆಯಲಿದೆ.
-ಮತಗಳ ಎಣಿಕೆ - 09-12-2019
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications