ಬೆಂಗಳೂರಲ್ಲಿ ಹಂಸಲೇಖ, ಇಳಯರಾಜ ಹಾಡುಗಳ ಸುಧೆ
ಬೆಂಗಳೂರು, ಏಪ್ರಿಲ್ 26: ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಏಪ್ರಿಲ್ 28ರಂದು ಸಂಗೀತ ದಿಗ್ಗಜರಾದ ಹಂಸಲೇಖ, ಇಳಯರಾಜ ಹಾಡುಗಳ ಸುಧೆ ಹರಿಯಲಿದೆ.
ಹಂಸಲೇಖ ಹಾಗೂ ಇಳಯರಾಜ ಅವರ ಸಂಯೋಜನೆಗಳ ಗೀತೆಗಳನ್ನು ಕನ್ನಡ ಚಿತ್ರರಂಗ ಹಾಗೂ ಸುಗಮ ಸಂಗೀತ ಕ್ಷೇತ್ರದ ಪ್ರತಿಭೆಗಳು ಹಾಡಿ, ರಂಜಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಶೇಷ ಅತಿಥಿಗಳಾಗಿ ಖುದ್ದು ಹಂಸಲೇಖ ಅವರು ಉಪಸ್ಥಿತರಿರುತ್ತಾರೆ. ಆರ್ ಜೆ ಮಯೂರ ಅವರು ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆ.

ಗಾಯಕರು/ ಸಂಗೀತಗಾರ : ಅಮಿತ್ ನಾಡಿಗ್, ಚಿನ್ಮಯ್ ಅತ್ರೇಯಸ್, ವ್ಯಾಸರಾಜ್ ಸೋಸಲೆ, ಸಿದ್ದಾರ್ಥ ಬೆಳ್ಮಣ್ಣು, ಅಂಕಿತಾ ಕುಂಡು, ಸಿಂಚನಾ ದೀಕ್ಷಿತ್, ಮಂಜು ಡ್ರಿಮ್
ಸಂಜೆ : 6 ಗಂಟೆ ನಂತರ
ಸ್ಥಳ : ಚೌಡಯ್ಯ ಸ್ಮಾರಕ ಭವನ, ವಯ್ಯಾಲಿಕಾವಲ್, ಬೆಂಗಳೂರು.
ಟಿಕೆಟ್ ಗಳಿಗಾಗಿ ಟಾಕ್ ಆಫ್ ಡಿ ಟೌನ್.ಕಾಂ ವೆಬ್ ಸೈಟ್ ಸಂಪರ್ಕಿಸಬಹುದು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications