ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋವಿಡ್-19: 50 ಲಕ್ಷ ರೂಪಾಯಿ ದೇಣಿಗೆ ನೀಡಿದ ಆದಿಚುಂಚನಗಿರಿ ಮಠ

|
Google Oneindia Kannada News

ಬೆಂಗಳೂರು, ಏಪ್ರಿಲ್ 4: ಮಾರಣಾಂತಿಕ ಕೊರೊನಾ ವೈರಸ್ ಅನ್ನು ತಡೆಗಟ್ಟಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಆದಿಚುಂಚನಗಿರಿ ಮಠದ ವತಿಯಿಂದ 50 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿದೆ.

ಕೋವಿಡ್-19 ಹರಡದಂತೆ ತಡೆಗಟ್ಟುವ ಕಾರ್ಯದಲ್ಲಿ ಸರ್ಕಾರದೊಡನೆ ಪ್ರತಿಯೊಬ್ಬರೂ ಸಹಕರಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆದಿಚುಂಚನಗಿರಿ ಮಠ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ನೀಡಲು ಸಂಕಲ್ಪಿಸಿದೆ ಎಂದು ಪ್ರಕಟನೆಯಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.

ಕೋವಿಡ್-19: 50 ಲಕ್ಷ ದೇಣಿಗೆ ನೀಡಿದ ಪುನೀತ್ ರಾಜ್ ಕುಮಾರ್ಕೋವಿಡ್-19: 50 ಲಕ್ಷ ದೇಣಿಗೆ ನೀಡಿದ ಪುನೀತ್ ರಾಜ್ ಕುಮಾರ್

ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಸರ್ಕಾರದ ಜೊತೆಗೆ ಕೈಜೋಡಿಸಿ, ಧನ ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಹಿಂದೆ ಕೇಳಿಕೊಂಡಿದ್ದರು.

Aadichunchanagiri Nirmalananda Swamiji Donates 50 Lakh Rupees To CM Relief Fund

ಇಲ್ಲಿಯವರೆಗೂ ಭಾರತದಲ್ಲಿ 3210 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 128 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 11 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

English summary
Aadichunchanagiri Nirmalananda Swamiji Donates 50 Lakh Rupees To CM Relief Fund.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X