25 ಲಕ್ಷ ಜನರನ್ನು ತಲುಪಿದ ಆಪ್ ನ 'ಹೊಸ ಬೆಂಗಳೂರಿಗಾಗಿ ನಿರ್ಮಾಣ' ಪಾದಯಾತ್ರೆ
ಬೆಂಗಳೂರು, ಫೆಬ್ರವರಿ.16: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಯಶಸ್ಸಿನ ಬೆನ್ನಲ್ಲೇ ಬೆಂಗಳೂರಿನಲ್ಲೂ ಆಪ್ ಕಾರ್ಯಕರ್ತರು ಹೊಸ ಚಳವಳಿಯನ್ನು ಆರಂಭಿಸಿದ್ದಾರೆ. ಹೊಸ ಬೆಂಗಳೂರು ನಿರ್ಮಾಣಕ್ಕಾಗಿ ಕಳೆದ ಐದು ದಿನಗಳಿಂದ ನಗರದಾದ್ಯಂತ 108 ಕಿಲೋ ಮೀಟರ್ ನಡೆಸಿದ ಪಾದಯಾತ್ರೆ ಯಶಸ್ವಿಯಾಗಿದೆ.
ಕಳೆದ ಐದು ದಿನಗಳಿಂದ ನಡೆಯುತ್ತಿರುವ ಆಪ್ ಪಾದಯಾತ್ರೆಯು ನಗರದ ಬೀದಿ ಬೀದಿಗಳಲ್ಲೂ ಸಂಚರಿಸಿದ್ದು, ಇದುವರೆಗೂ 25 ಲಕ್ಷಕ್ಕೂ ಅಧಿಕ ಮಂದಿಯನ್ನು ನೇರವಾಗಿ ಮತ್ತು ಪರೋಕ್ಷವಾಗಿ ತಲುಪುವಲ್ಲಿ ಯಶಸ್ಸು ಕಂಡಿದೆ.
ಉತ್ತರ ಕರ್ನಾಟಕಕ್ಕೆ ಸಿಹಿ ಸುದ್ದಿ ಕೊಟ್ಟ ಕರ್ನಾಟಕ ಸರ್ಕಾರ
ರಾಷ್ಟ್ರ ರಾಜಧಾನಿ ನಗರದಾದ್ಯಂತ ಸಂಚರಿಸಿದ ಆಪ್ ಪಾದಾಯಾತ್ರೆಯು ಭಾನುವಾರ ಮಯೂರು ಸರ್ಕಲ್ ನಲ್ಲಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಮುಕ್ತಾಯಗೊಂಡಿತು. ಆಪ್ ಬೆಂಗಳೂರು ಘಟಕದ ಅಧ್ಯಕ್ಷ ಮಾತನಾಡಿದ ಮೋಹನ್ ದಾಸರಿ, ಬೆಂಗಳೂರು ಶಾಸಕರ ವಿರುದ್ಧ ಹರಿಹಾಯ್ದರು.

ಬೆಂಗಳೂರಿನಲ್ಲಿ ಅಭಿವೃದ್ಧಿ ಕಾರ್ಯಗಳೇ ಕುಂಠಿತ:
ಕಳೆದ 15 ವರ್ಷಗಳಿಂದ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್, ರಾಜಾಜಿ ನಗರ, ಮಲ್ಲೇಶ್ವರಂ ಸೇರಿದಂತೆ ವಿಧಾನಸಭಾ ಕ್ಷೇತ್ರಗಳಲ್ಲಿ ಪದೇ ಪದೆ ಗೆದ್ದ ಶಾಸಕರೇ ಗೆಲುವು ಸಾಧಿಸುತ್ತಿದ್ದಾರೆ. ಆದರೆ, ಈ ವಿಧಾನಸಭಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು ಮಾತ್ರ ಅಷ್ಟಕಷ್ಟೇ. ನಗರದಲ್ಲಿ ಸರಿಯಾದ ರಸ್ತೆಗಳಿಲ್ಲ, ಬಿಬಿಎಂಪಿ ವ್ಯಾಪ್ತಿಯ ವೈದ್ಯಕೀಯ ಸಂಸ್ಥೆಗಳಲ್ಲಿ ವೈದ್ಯರಿಲ್ಲ, ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರಿಲ್ಲ ಎಂದು ಆರೋಪಿಸಿದರು.
ದೆಹಲಿ ಮಾದರಿಯಲ್ಲೇ ಹೊಸ ಬೆಂಗಳೂರು ನಿರ್ಮಾಣದ ಕನಸನ್ನು ಆಪ್ ಹೊತ್ತುಕೊಂಡಿದೆ. ನಗರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಶಾಲೆಗಳು, ಮೊಹಲ್ಲಾ ಕ್ಲಿನಿಕ್ ಗಳನ್ನು ತೆರೆಯುವ ನಿಟ್ಟಿನಲ್ಲಿ ಆಪ್ ಕಾರ್ಯನಿರ್ವಹಿಸಲಿದೆ ಎಂದು ಮೋಹನ್ ದಾಸರಿ ಭರವಸೆ ನೀಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications