ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಏಕಕಾಲದಲ್ಲಿ ನಾಲ್ಕು ಕಡೆ ಎಸಿಬಿ ದಾಳಿ

ನಾಗರಬಾವಿ, ಬ್ಯಾಟರಾಯನಪುರ, ಕೋರಮಂಗಲದಲ್ಲಿರುವ ಅಧಿಕಾರಿಗಳ ಮನೆ ಸೇರಿದಂತೆ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಏಕಕಾಲದಲ್ಲಿ 4 ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ.

By ಒನ್ ಇಂಡಿಯಾ ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಮೇ 10: ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಏಕಕಾಲದಲ್ಲಿ 4 ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ದಾಳಿ ನಡೆದಿದೆ. ನಾಗರಬಾವಿ, ಬ್ಯಾಟರಾಯನಪುರ, ಕೋರಮಂಗಲದಲ್ಲಿರುವ ಅಧಿಕಾರಿಗಳ ಮನೆಗಳ ಮೇಲೆ ದಾಳಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಎಸಿಬಿ ತಂಡ ಕೆಲ ದಾಖಲೆಗಳನ್ನು ಪರಿಶೀಲಿಸುತ್ತಿದೆ.

ನಾಲ್ವರು ಅಧಿಕಾರಿಗಳ ಮೇಲೆ ಪದೇ ಪದೇ ದೂರು ಬಂದಿದ್ದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

ACB attack takes place in bengaluru this morning

ರಾಮನಗರ ತಹಶೀಲ್ದಾರ್ ಎಂ. ರಘುಮೂರ್ತಿ, ಕೆಪಿಟಿಸಿಎಲ್ ಡೈರೆಕ್ಟರ್ ಎನ್. ನಾಗೇಶ್, ಬಿಬಿಎಂಪಿ ಹೆಚ್ಚುವರಿ ಆಯುಕ್ತ ಕೆ.ಸಿ.ಯತೀಶ್ ಕುಮಾರ್, ತಾಂತ್ರಿಕ ಶಿಕ್ಷಣ ಇಲಾಖೆ ಅಧಿಕ್ಷಕ ನಿರ್ದೇಶಕ ರಾಮಕೃಷ್ಣ ರೆಡ್ಡಿ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

English summary
ACB attack took place in Bengaluru this morning. 4 officers home and office have attacked by ACB police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X