ಬಗರ್ ಹುಕುಂ ಭೂ ಹಗರಣ: ಆರ್.ಅಶೋಕ್ ವಿರುದ್ಧ ಎಫ್ಐಆರ್
ಬೆಂಗಳೂರು, ಜನವರಿ 9: ಅಕ್ರಮವಾಗಿ ಬಗರ್ ಹುಕುಂ ಜಮೀನು ಮಂಜೂರು ಆರೋಪ ಹೊತ್ತಿರುವ ಉಪಮುಖ್ಯಮಂತ್ರಿ ಆರ್ ಅಶೋಕ್ ವಿರುದ್ಧ ಭ್ರಷ್ಟಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
2004ರಲ್ಲಿ ಆರ್ ಅಶೋಕ್ ಅವರು ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ಹಾಲಿ ಮೇಯರ್ ಆಗಿರುವ ವೆಂಕಟೇಶ್ ಮೂರ್ತಿ ಹಾಗೂ ಅವರ ಪತ್ನಿಗೆ ಉತ್ತರ ಹಳ್ಳಿ ಸಮೀಪದ ಸುಮನಹಳ್ಳಿಯಲ್ಲಿ 8 ಎಕರೆ ಜಮೀನನ್ನು ಅಶೋಕ್ ಮಂಜೂರು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅಶೋಕ್ ವಿರುದ್ಧ ಸೆಕ್ಷನ್ 13(1)(c), 13(1)(d), 13(2) ಐಪಿಸಿ 420 & 120(b) ಅಡಿಯಲ್ಲಿ ದೂರು ದಾಖಲಾಗಿದೆ.
ಸಾಮಾನ್ಯವಾಗಿ ಬಗರ್ ಹುಕುಂ ಜಮೀನನ್ನು ಆರ್ಥಿಕವಾಗಿ ಹಿಂದುಳಿದ ಹಾಗೂ ಬಡತನದ ರೇಖೆಗಿಂತ ಕೆಳಗಿರುವವರಿಗೆ ಮಾತ್ರ ಸರ್ಕಾರದ ವತಿಯಿಂದ ನೀಡಲಾಗುತ್ತದೆ.

ಅದರೆ, ಮೇಯರ್ ವೆಂಕಟೇಶ್ ಮೂರ್ತಿ ಅವರು 2004ರಲ್ಲಿ ಸರ್ಕಾರಕ್ಕೆ ಸುಳ್ಳು ದಾಖಲಾತಿ ನೀಡಿ ಜಮೀನು ಪಡೆದಿದ್ದರು ಎಂದು ಆರೋಪಿಸಲಾಗಿದೆ. ಅಶೋಕ್ ಸೇರಿದಂತೆ ಇಬ್ಬರು ಕಂದಾಯ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ










Click it and Unblock the Notifications