ನಟ- ಬಿಜೆಪಿ ಸಂಸದ ಜಗ್ಗೇಶ್ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಬೆಂಗಳೂರು, ಸೆಪ್ಟಂಬರ್ 29: ನಟ ನವರಸ ನಾಯಕ ಹಾಗೂ ಬಿಜೆಪಿ ಸಂಸದ ಜಗೇಶ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಅವರ ಅಭಿಮಾನಿಗಳಲ್ಲಿ ಆತಂಕ ಉಂಟಾಗಲು ಕಾರಣವಾಗಿದೆ ಎಂದು ತಿಳಿದು ಬಂದಿದೆ.
ನವರಸ ನಾಯಕ ಜಗ್ಗೇಶ್ ಅವರು ದಶಕಗಳಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ತಮ್ಮದೇ ಆದ ನಟನೆಯಿಂದ ಪ್ರೇಕ್ಷಕರನ್ನು, ಅಭಿಮಾನಿಗಳನ್ನು ರಂಜಿಸುತ್ತಾ ಬಂದಿರುವ ಅವರು, ಸಾಮಾನ್ಯ ಅನಾರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿದ್ದಾರೆ.

ಈ ಕುರಿತು ಸ್ವತಃ ಸಂಸದ ನವರಸ ನಾಯಕ ಜಗ್ಗೇಶ್ ಅವರು ಶುಕ್ರವಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ''ಎಲ್4ಎಲ್ಎಸ್ ಕಂಪ್ರೆಷನ್ ಆಗಿ ನಡೆದಾಡಲು ಕಷ್ಟವಾಗಿದ್ದರಿಂದ, ಯಾವ ಕಾರ್ಯದಲ್ಲು ಭಾಗಿಯಾಗಲು ಸಾಧ್ಯವಾಗಲಿಲ್ಲಾ ಕಳೆದ ಎರಡು ವಾರದಿಂದ pysiyo ಚಿಕಿತ್ಸೆ ಪಡೆಯುವುದರ ಜೊತೆಗೆ ಸಂಪೂರ್ಣ ವಿಶ್ರಾಂತಿ ಪಡೆಯುವಂತೆ ಡಾ ಸಲಹೆ ನೀಡಿದ್ದಾರೆ' ಎಂದು ಅವರು ತಿಳಿಸಿದ್ದಾರೆ.
ಈ ಮೂಲಕ ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದ ಸ್ವತಃ ಅವರೇ ತಿಳಿಸಿದ್ದಾರೆ. ಅಲ್ಲದೇ ಕಾಲಿನ ನೋವಿಗೆ ಚಿಕಿತ್ಸೆ ಪಡೆಯುತ್ತಿರುವ ಫೋಟೊಗಳನ್ನು ಅವರು ಸಾಮಾಜಿಕ ಜಾತಲಾಣ Xನಲ್ಲಿ ಪೋಸ್ಟ್ ಮಾಡಿದ್ದಾರೆ.
ನಟ ಜಗ್ಗೇಶ್ ಅವರು ಕರ್ನಾಟಕ ಬಿಜೆಪಿ ವಕ್ತಾರರಾಗಿ ಸೇವೆ ಸಲ್ಲಿಸಿದ್ದರು. ಲೋಕಸಭಾ ಚುನಾವನೆಯಲ್ಲಿ ಸೋತು ಕಳೆದ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಪ್ರಸ್ತುತದಲ್ಲೂ ಅವರು ಚಿತ್ರರಂಗ ಮತ್ತು ರಾಜಕೀಯದಲ್ಲಿ ಸಕ್ರಿಯವಾಗಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications