Darshan First Reaction: ನಟ ದರ್ಶನ್ ಮೊದಲ ರಿಯಾಕ್ಷನ್-ವಿಡಿಯೋ ಭಾರೀ ವೈರಲ್
Darshan First Reaction: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ, ದರ್ಶನ್ ಪಟಲಾಂ ಈಗಾಗಲೇ ಜೈಲು ಪಾಲಾಗಿದ್ದಾರೆ. ಇನ್ನು ನಿನ್ನೆ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಪರಪ್ಪನ ಅಗ್ರಹಾರದತ್ತ ಕೊರೆದೊಯ್ಯುವಾದ ನಟ ದರ್ಶನ್ ಪೊಲೀಸ್ ವ್ಯಾನ್ನಲ್ಲಿಯೇ ಅಭಿಮಾನಿಗಳ ಕಡೆ ತಿರುಗಿ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದು, ಈ ವಿಡಿಯೋ ಇದೀಗ ಎಲ್ಲಡೆ ವೈರಲ್ ಆಗುತ್ತಿದೆ. ಹಾಗಾದರೆ ದರ್ಶನ್ ಏನು ಹೇಳಿದ್ದಾನೆ ಎಂದು ಇಲ್ಲಿ ತಿಳಿಯಿರಿ.
ಪೊಲೀಸ್ ಕಸ್ಟಡಿ ಅಂತ್ಯವಾಗುವವರೆಗೂ ಸುಮ್ಮನಿದ್ದ "ದಾಸ" ನಿನ್ನೆ (ಜೂನ್ 23) ಪೊಲೀಸ್ ಕಸ್ಟಡಿ ಮುಗಿದ ಬಳಿಕ ಮೊದಲ ಬಾರಿಗೆ ಅಭಿಮಾನಿಗಳ ನೋಡಿ ಪ್ರತಿಕ್ರಿಯೆ ನೀಡಿರುವ ವಿಡಿಯೋ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಸತತ 12 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ದರ್ನ್ನನ್ನು ಪೊಲೀಸರು ನಿನ್ನೆ (ಜೂನ್ 22) ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ದರ್ಶನ್ & ಗ್ಯಾಂಗ್ ಅನ್ನು 12 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು.
ಇನ್ನು ನಟ ದರ್ಶನ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಪೊಲೀಸರು ವ್ಯಾನ್ನಲ್ಲಿ ಪರಪ್ಪನ ಅಗ್ರಹಾರಕ್ಕೆ ಈ ದರ್ಶನ್ & ಗ್ಯಾಗ್ ಅನ್ನು ಕರೆದೊಯ್ಯುತ್ತಿದ್ದರು. ಈ ವೇಳೆ ನಟ ದರ್ಶನ್ ಪೊಲೀಸ್ ವ್ಯಾನ್ನಲ್ಲೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳತ್ತ ಕೈಬೀಸಿ ಮಾತನಾಡಿದ್ದಾರೆ. ನನಗೇನು ಆಗುವುದಿನಲ್ಲ, ಆರಾಮಗಿದ್ದೇನೆ ಎಂದು ಹೇಳುವ ಮೂಲಕ ಪ್ಲೈಯಿಂಗ್ ಕಿಸ್ ಕೊಟ್ಟಿರು ವಿಡಿಯೋ ಭಾರೀ ವೈರಲ್ ಆಗುತ್ತಿದೆ.
ಅಲ್ಲದೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್, ವಿನಯ್, ಪ್ರದೂಷ್ ಮತ್ತು ಧನರಾಜ್ಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಇನ್ನು ಕೋರ್ಟ್ಗೆ ಕರೆತರುವ ಮುನ್ನ ಅಂಧಾಭಿಮಾನಿಗಳ ಹುಚ್ಚಾಟ ಮುಂದುವರೆದಿತ್ತು. ಇನ್ನು ಈ ವೇಳೆ ಪೊಲೀಸರು ಅಂಧಾಭಿಮಾನಿಗಳಿಗೆ ಲಾಠಿ ರುಚಿ ತೋರಿಸುವ ಮೂಲಕ ತಕ್ಕ ಶಾಸ್ತಿ ಮಾಡಿದ್ದಾರೆ.
-
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ












Click it and Unblock the Notifications