ಕಾವೇರಿ ಇಲ್ಲಿ ಹುಟ್ಟಿರೋದು, ನಮ್ಗೆ ಸೇರ್ಬೇಕು: ಹುಚ್ಚ ವೆಂಕಟ್
ಬೆಂಗಳೂರು, ಸೆ. 21: ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗ್ಗೆ ನಟ, ನಿರ್ದೇಶಕ ಹುಚ್ಚ ವೆಂಕಟ್ ಅವರು ಇತ್ತೀಚೆಗೆ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ. ಜತೆಗೆ ಕಾವೇರಿ ನೀರಿಗಾಗಿ ಕಿತ್ತಾಡುವುದನ್ನು ಬಿಡಬೇಕು ಎಂದು ಕಿವಿ ಮಾತು ಹೇಳಿದ್ದಾರೆ.
ಕಾವೇರಿ ವಿವಾದ ಬಗ್ಗೆ ನಾನು ಹೇಳೋದು ಕೇಳಿ, ಕಾವೇರಿ ನೀರು ಕರ್ನಾಟಕದಲ್ಲಿ ಹುಟ್ಟಿರೋದು ನಮ್ಗೆ ಫಸ್ಟ್ ಸೇರ್ಬೇಕು. ಇರೋ ನೀರು ಕೊಟ್ಟಿದ್ದೇವೆ ಇಲ್ಲದೆ ಇರೋ ನೀರು ಎಲ್ಲಿ ಕೊಡೋದು.[ಪೊರ್ಕಿ ಹುಚ್ಚ ವೆಂಕ್ಟನ ಕಾವೇರಿ... ಐ ಮಿಸ್ ಹರ್ ಸಾಂಗ್]
ನಮ್ಮ ತಂದೆ ತಾಯಿಗೆ ಉಪವಾಸ ಇಟ್ಟಿ, ಪಕ್ಕದ ಮನೆ ತಂದೆ ತಾಯಿಗೆ ಊಟ ಹಾಕುವುದು ಎಷ್ಟು ಸರಿ? ಫಸ್ಟ್ ನಮ್ಮನೆ ಮುಖ್ಯ ಅಲ್ವ! [ನೀರಿನ ಸಮಸ್ಯೆಗೆ 'ದಿವ್ಯ' ಉಪಾಯ ನೀಡಿದ ರಮ್ಯಾ]

ಅಲ್ಲಿರುವ ರೈತರನ್ನು ಉಳಿಸಲು ನಮ್ಮ ರೈತರನ್ನು ಸಾಯಿಸುವುದು ಎಷ್ಟು ಸರಿ. ಅಲ್ಲಿರುವವರು ಯಾವತ್ತು ಪ್ರೀತಿಯಿಂದ ಕೇಳ್ಬೇಕು. ಪ್ರೀತಿಯಿಂದ ಕೇಳಿದರೆ ಕಾವೇರಿ ನೀರು ಏನು ಬಿಸ್ಲೇರಿ ನೀರೇ ಕೊಡುತ್ತೇವೆ. ಅಧಿಕಾರದಿಂದ ಕೇಳ್ಬಾರ್ದು. [ಯಾರೀ ಹುಚ್ಚ ವೆಂಕಟ್?]
ಮತ್ತೆ ಇಲ್ಲಿ ಕರ್ನಾಟಕದವರಿಗೆ ಕೇಳುವುದು ಇಷ್ಟೇ ದಯವಿಟ್ಟು ಕಾವೇರಿ ವಿಷಯವಾಗಿ ತಮಿಳುನಾಡಿನ ಜತೆ ಅಥವಾ ಇಲ್ಲಿರುವ ತಮಿಳರ ಜತೆ ಜಗಳ ಆಡಬಾರದು. ನೀವು ಜಗಳ ಆಡಬೇಕಾದರೆ ಅದು ತಮಿಳು ನಾಡು ಸರ್ಕಾರದ ವಿರುದ್ಧ ಆಡ್ಬೇಕು.
ದಯವಿಟ್ಟು ಹೇಳ್ತೀನಿ, ಕಾವೇರಿ ನಮ್ಮ ನೀರು, ಎಷ್ಟು ಗಲಾಟೆ, ಎಷ್ಟು ಹಾನಿ, ಎಷ್ಟು ಹಾನಿ, ಕಾವೇರಿ ನೀರು ಬಿಡೋಕೆ ಶುರು ಮಾಡಿದ ಮೇಲೆ ಮಳೆ ಶುರುವಾಗಿದೆ. ದೇವರು ನಮ್ಮ ಪರ ಇದಾನೆ. ಹಿಂಸೆಯಿಂದ ಏನು ಸಾಧ್ಯವಿಲ್ಲ ಎಂದು ವೆಂಕಟ್ ಅವರು ತಿಕ್ಲ ಸಿನಿಮಾ ಪ್ರೆಸ್ ಮೀಟ್ ನಲ್ಲಿ ಹೇಳಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications