ಭಾರತ ಬಂದ್ : ರಮ್ಯಾ ಟ್ವೀಟಲ್ಲಿ ಇಣುಕಿದ ಜಡೇಜ, ಅಮೀರ್ ಖಾನ್
Recommended Video

ಬೆಂಗಳೂರು, ಸೆಪ್ಟೆಂಬರ್ 10: ನಿರಂತರವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ, ಕಾಂಗ್ರೆಸ್ ಭಾರತದಾದ್ಯಂತ ಬಂದ್ ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರು ರವೀಂದ್ರ ಜಡೇಜ, ಅಮೀರ್ ಖಾನ್ ಅವರ ಚಿತ್ರಗಳನ್ನು ಬಳಸಿಕೊಂಡು ಹಾಸ್ಯ ಮಾಡಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ಬಂದ್ಗೆ ಸಂಪೂರ್ಣ ಸಹಕಾರ ದೊರೆತಿದ್ದು, ಬಹುತೇಕ ಸಾರಿಗೆ ವ್ಯವಸ್ಥೆ ಸ್ತಭ್ದವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು, ಅಂಗಡಿ-ಮುಗ್ಗಟ್ಟುಗಳು ಮುಚ್ಚಿವೆ. ಬಂದ್ ಗೆ ಕರೆ ನೀಡಿದ ದಿನದಿಂದಲೂ ಬಿಜೆಪಿಯವರು ಯುಪಿಎ ಆಡಳಿತ ಅವಧಿ ಹಾಗೂ ಮೋದಿ ಆಡಳಿತ ಅವಧಿಯನ್ನು ತುಲನೆ ಮಾಡಿ ಟ್ರಾಲ್ ಮಾಡುತ್ತಿದ್ದರು. ಇದಕ್ಕೆ ಪ್ರತಿಯಾಗಿ ರಮ್ಯಾ ಅವರು ಅಂದು -ಇಂದು ಎಂಬ ಸರಣಿ ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಪೆಟ್ರೋಲ್ ಬೆಲೆ 87ರುಗೇರಿದೆ. ಕ್ರಿಕೆಟರ್ ರವೀಂದ್ರ ಜಡೇಜ ಅವರು 86ರನ್ ಗಳಿಸಿದ್ದನ್ನು ಉಲ್ಲೇಖಿಸಿ ರಮ್ಯಾ ಅವರು ಟ್ವೀಟ್ ಮಾಡಿದ್ದಾರೆ.
|
ಮೋದಿ ಸ್ಕೋರ್ ಜಾಸ್ತಿ
ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜ ಅವರು 86ರನ್ ಗಳಿಸಿದ್ದಾರೆ. ಆದರೆ, ಮೋದಿ ಅವರ ಕಾಲದಲ್ಲಿ ಪೆಟ್ರೋಲ್ ಬೆಲೆ 87 ರುಗೇರಿದೆ. ಜಡೇಜ ಅವರು ಎರಡನೇ ಸ್ಥಾನದಲ್ಲಿದ್ದಾರೆ ಎಂದು ರಮ್ಯಾ ಟಾಂಗ್ ಕೊಟ್ಟಿದ್ದಾರೆ.
|
ಬೆಲೆ ಏರಿಕೆ ಅಂದು ಇಂದು
ಯುಪಿಎ ಕಾಲದಲ್ಲಿ ಹೇಗಿದ್ದವರು ಇಂದು ಎನ್ ಡಿಎ ಕಾಲದಲ್ಲಿ ಹೇಗೆ ಆಗಿದ್ದಾರೆ ಎಂಬುದನ್ನು ಚಿತ್ರಗಳ ಮೂಲಕ ತೋರಿಸಿದ್ದಾರೆ.
|
ಕರ್ನಾಟಕದಲ್ಲಿ ಬೆಲೆ ಎಷ್ಟಿತ್ತು?
ಕರ್ನಾಟಕದಲ್ಲಿ ಯಾವ ಸರ್ಕಾರ ಇದ್ದಾಗ ಇಂಧನ ಬೆಲೆ ಎಷ್ಟಿತ್ತು? ಎಂಬುದನ್ನು ಹಾಕಿದ ಸಾರ್ವಜನಿಕರು.
|
ದಂಗಲ್ ಚಿತ್ರದ ಬಗ್ಗೆ ಟ್ವೀಟ್
ಯುಪಿಎ ಕಾಲದಲ್ಲಿ ದಂಗಲ್ ಚಿತ್ರದ ಅಮೀರ್ ಖಾನ್ ಹಾಗೂ ಎನ್ಡಿಎ ಕಾಲದಲ್ಲಿ ಅಮೀರ್ ಹೇಗೆ ಇದ್ದಾರೆ ನೋಡಿ ಎಂದು ಹಾಕಿದ ರಮ್ಯಾ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications