ಬೆಂಗಳೂರು ಪೊಲೀಸರ 'ನಮ್ಮ ಹಿರಿಯರು' ಯೋಜನೆಗೆ ಕೈ ಜೋಡಿಸಿದ ರಮೇಶ್
ಬೆಂಗಳೂರು, ಜೂನ್ 8: ಬೆಂಗಳೂರು ಪೊಲೀಸರು ಇತ್ತೀಚಿಗಷ್ಟೆ 'ನಮ್ಮ ಹಿರಿಯರು' ಯೋಜನೆಯನ್ನು ಪ್ರಾರಂಭ ಮಾಡಿದ್ದು, ಸಾರ್ವಜನಿಕರ ಮೆಚ್ಚುಗೆ ಕಾರಣವಾಗಿತ್ತು. ಇದೀಗ ಈ ಯೋಜನೆಗೆ ನಟ ರಮೇಶ್ ಅರವಿಂದ್ ಕೈ ಜೋಡಿಸಿದ್ದಾರೆ.
ಬೆಂಗಳೂರು ದಕ್ಷಿಣ ವಲಯದ ಡಿಸಿಪಿ ಡಾ ರೋಹಿಣಿ ಕಟೋಚ್ ಈ ಬಗ್ಗೆ ಟ್ವೀಟ್ ಮಾಡಿದ್ದು, ರಮೇಶ್ ಅರವಿಂದ್ ಅವರ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ಭಾಗದಲ್ಲಿರುವ ಹಿರಿಯರಿಗೆ ಇದರ ಉಪಯೋಗವನ್ನು ಬಳಸಿಕೊಳ್ಳುವಂತೆ ರಮೇಶ್ ಅರವಿಂದ್ ಮನವಿ ಮಾಡಿದ್ದಾರೆ.

''ಪೊಲೀಸರು ಕಾನೂನನ್ನು ಕಾಯುವ ಕರ್ಮಮೀರರಂತೆ ಕಾಣುತ್ತಾರೆ. ರಕ್ಷಕರಂತೆ ಕಾಣುತ್ತಾರೆ. ಈಗ ಹಿರಿಯರ ಆಪ್ತ ಮಿತ್ರರಾಗಿ ಕಾಣುತ್ತಿದ್ದಾರೆ. ಕಾರಣ ಪೊಲೀಸರು ಒಂದು ಹೊಸ ಸಹಾಯ ವಾಣಿಯನ್ನು ಶುರು ಮಾಡಿದ್ದಾರೆ. ಅದರ ಹೆಸರು ನಮ್ಮ ಹಿರಿಯರು'' ಎಂದು ರಮೇಶ್ ಅವರ ಬಗ್ಗೆ ಮಾಹಿತಿ ನೀಡಿದ್ದಾರೆ.
#Nammahiriyaru South Bengaluru Resident and versatile actor Mr Ramesh Aravind, requests our elder citizens to join the #Nammahiriyaru #ನಮ್ಮಹಿರಿಯರು initiative and help us serve them better @CPBlr @BlrCityPolice @bcpsouth We can be contacted at 8277946994 & 8277946995 pic.twitter.com/t4SUo3H026
— Dr Rohini Katoch Sepat IPS (@RohinikIPS) June 8, 2020
ಹಿರಿಯರಿಗೆ ಯಾವುದೇ ಸಮಸ್ಯೆ ಇದ್ದರೂ, ನೀವು ನಮ್ಮ ಹಿರಿಯರು ಕಾರ್ಯಕ್ರಮದ ಮೂಲಕ ಪೊಲೀಸರನ್ನು ಸಂಪರ್ಕ ಮಾಡಬಹುದು. ಮನೆಯಲ್ಲಿ ಇರುವ ಹಿರಿಯರು ತಮಗೆ ಬೇಕಾದ ಸಹಾಯವನ್ನು, ರಕ್ಷಣೆಯನ್ನು ಪೊಲೀಸರ ಮೂಲಕ ಪಡೆಯಬಹುದಾಗಿದೆ ಎಂದು ರಮೇಶ್ ಹೇಳದ್ದಾರೆ.
8277946994 & 8277946995 ಈ ಎರಡು ವಾಟ್ಸ್ ಅಪ್ ನಂಬರ್ಗಳಿಗೆ ಕರೆ ಅಥವಾ ಸಂದೇಶಗಳ ಮೂಲಕ ಹಿರಿಯರು ಸದಸ್ಯರಾಗಬೇಕಿದೆ. ಆ ಡಾಟಾ ಪೊಲೀಸರ ಬಳಿ ಸದಾ ಇರುತ್ತದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications