ಸಿಎಂ ಸಿದ್ದರಾಮಯ್ಯರಿಗೆ ಸಾಂತ್ವನ ಹೇಳಿದ ನಟಿ ಖುಷ್ಬು
ಬೆಂಗಳೂರು, ಆಗಸ್ಟ್ 04: ಹಿರಿಯ ಮಗ ರಾಕೇಶ್ ರನ್ನು ಕಳೆದುಕೊಂಡ ದುಃಖದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಬುಧವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಪಕ್ಷಾತೀತವಾಗಿ ಹಲವಾರು ಗಣ್ಯರು ಸಿದ್ದರಾಮಯ್ಯ ಅವರಿಗೆ ಸಾಂತ್ವನ ಹೇಳಿದ್ದಾರೆ.
ನಟಿ ಕಮ್ ರಾಜಕಾರಣಿ, ಕಾಂಗ್ರೆಸ್ ವಕ್ತಾರೆ ಖುಷ್ಬೂ ಸುಂದರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ನಂತರ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ. [ಫ್ಯಾನ್ಸ್ ಪಾಲಿನ ದೇವರು: ಸೆಲೆಬ್ರಿಟಿಗಳಿಗೊಂದು ಗುಡಿ]
ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಬುಧವಾರ ಸಂಜೆ ಸಿಎಂ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ ಕೃಷ್ಣಾದಲ್ಲಿ ಭೇಟಿ ಮಾಡಿದ್ದರು. [ಉ.ಕು.ಸಾಂ ಸಿದ್ದರಾಮಯ್ಯ- ದೇವೇಗೌಡ ಭೇಟಿ]
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಸಾವಿಗೆ ಜಾತಿ, ಪಕ್ಷ, ಪಂಥ ಬೇಧ ಮರೆತು ನೈತಿಕ ಸ್ಥೈರ್ಯ ತುಂಬಿ ಸಾಂತ್ವನ ಹೇಳಿರುವ ಎಲ್ಲಾ ಸಹೃದಯಿಗಳ ಪ್ರೀತಿಯನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. [ಕಾಂಗ್ರೆಸ್ ವಕ್ತಾರರಾಗಿ ದಿನೇಶ್, ಖುಷ್ಬೂ ನೇಮಕ]
ರಣಧೀರ, ಅಂಜದ ಗಂಡು, ಯುಗಪುರುಷ ಮುಂತಾದ ಹಿಟ್ ಚಿತ್ರದ ನಾಯಕಿಯಾಗಿ ಕನ್ನಡ ಚಿತ್ರರಂಗದಲ್ಲಿ 2005ರ ತನಕ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಂಡರು. ಬಹುಭಾಷಾ ತಾರೆ ಖುಷ್ಬೂ ಅವರಿಗೆ ಬೆಂಗಳೂರು, ಕರ್ನಾಟಕದ ಜನತೆ ಪ್ರೀತಿ, ವಿಶ್ವಾಸ ಏನು ಹೊಸದಲ್ಲ.

ಅಧಿಕೃತ ನಿವಾಸ ಕೃಷ್ಣಾದಲ್ಲಿ ಭೇಟಿ
ಸಿಎಂ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕೃಷ್ಣಾದಲ್ಲಿ ಭೇಟಿ ನಂತರ ಟ್ವೀಟ್ ಮಾಡಿದ ಖುಷ್ಬು, ತಮಿಳುನಾಡಿನ ಡಿಎಂಕೆ ಮುಖಂಡ ಎಂ ಕರುಣಾನಿಧಿ ಅವರು ಕೂಡಾ ಸಂತಾಪ ಸೂಚಿಸಿದ್ದರು
|
ಸಾಂತ್ವನ ಹೇಳಿದೆ, ಅವರಿಗೆ ದೇವರು ಶಕ್ತಿ ನೀಡಲಿ
ಸಿದ್ದರಾಮಯ್ಯ ಅವರಿಗೆ ಸಾಂತ್ವನ ಹೇಳಿದೆ, ದೇವರು ಅವರು ದುಃಖ ಭರಿಸುವ ಶಕ್ತಿ ನೀಡಲಿ
|
ಸಿದ್ದರಾಮಯ್ಯ ಅವರು ಆಗಲೇ ಕಾರ್ಯನಿರತರಾಗಿದ್ದಾರೆ
ಸಿದ್ದರಾಮಯ್ಯ ಅವರು ಆಗಲೇ ಕಾರ್ಯನಿರತರಾಗಿದ್ದಾರೆ, ಅವರ ದುಃಖ ಶಮನವಾಗಲಿ ಎಂದು ಪ್ರಾರ್ಥಿಸೋಣ.
|
ಐಟಿ ಸೆಲ್ ಸಿಎಂ ಬಗ್ಗೆ ಇನ್ನಷ್ಟು ಪ್ರಚಾರ ನೀಡಬೇಕು
ಐಟಿ ಸೆಲ್ ಸಿಎಂ ಸಿದ್ದರಾಮಯ್ಯ ಬಗ್ಗೆ ಇನ್ನಷ್ಟು ಪ್ರಚಾರ ನೀಡಬೇಕು
|
ರಾಜಕೀಯ ಮುತ್ಸದ್ಧಿ ಎಂದರೆ ಹೀಗಿರಬೇಕು
ರಾಜಕೀಯ ಮುತ್ಸದ್ಧಿ ಎಂದರೆ ಹೀಗಿರಬೇಕು, ವೈಯಕ್ತಿಕ ನೋವು ಮರೆತು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications