'ವಲ್ಡ್ಸ್ ಬೆಸ್ಟ್ ಮಮ್ಮಿ' ಪ್ರಶಸ್ತಿ ಸಿಗುತ್ತಿರುವುದು ಒಬ್ಬ ತಂದೆಗೆ
ಬೆಂಗಳೂರು, ಮಾರ್ಚ್ 6: 'ವಲ್ಡ್ಸ್ ಬೆಸ್ಟ್ ಮಮ್ಮಿ ಅವಾರ್ಡ್' ಈ ಪ್ರಶಸ್ತಿಯನ್ನು ಸಾಮಾನ್ಯವಾಗಿ ತಾಯಿಗೆ ನೀಡುತ್ತಾರೆ. ಆದರೆ, ಈ ಪ್ರಶಸ್ತಿ ಒಬ್ಬ ತಂದೆಗೆ ಸಿಗುತ್ತಿದೆ. ಅನಾರೋಗ್ಯ ಪೀಡಿತ ಮಗುವನ್ನು ದತ್ತು ಪಡೆದಿದ್ದ ಆದಿತ್ಯ ತಿವಾರಿರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ ಮಹಿಳಾ ದಿನಾಚರಣೆ ವಿಶೇಷವಾಗಿ 'ವಲ್ಡ್ಸ್ ಬೆಸ್ಟ್ ಮಮ್ಮಿ ಅವಾರ್ಡ್' ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಪುಣೆಯ ಆದಿತ್ಯ ತಿವಾರಿರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರಶಸ್ತಿಯ ಮೂಲಕ ಅವರ ಕೆಲಸಕ್ಕೆ ಗೌರವ ನೀಡಲಾಗುತ್ತಿದೆ.
ಆದಿತ್ಯ ತಿವಾರಿ ಸಾಫ್ಟವೇರ್ ಇಂಜಿನಿಯರ್ ಆಗಿದ್ದರು. ಆ ಕೆಲಸಕ್ಕೆ ರಾಜಿನಾಮೆ ನೀಡಿ, ಅವಿನಾಶ್ ಎಂಬ 22 ತಿಂಗಳ ಮಗುವನ್ನು ದತ್ತು ಪಡೆದರು. ಆದಿತ್ಯ ತಿವಾರಿ ಭಾರತದ ಚಿಕ್ಕ ವಯಸ್ಸಿನ ಸಿಂಗಲ್ ಫಾದರ್ ಆಗಿದ್ದಾರೆ. 2016ರಲ್ಲಿ ಮಗುವನ್ನ ಆದಿತ್ಯ ತಿವಾರಿ ದತ್ತು ಪಡೆದುಕೊಂಡಿದ್ದರು.

ಪುಟ್ಟ ಮಗು ಅವಿನಾಶ್ ಹುಟ್ಟಿದಾಗ ಹೃದಯದಲ್ಲಿ ಎರಡು ರಂಧ್ರ ಇತ್ತು. ಅವಿನಾಶ್ ಫೋಷಕರು ಮಗುವನ್ನು ಬಿಟ್ಟು ಹೋಗಿದ್ದರು. ಆ ನಂತರ ಆದಿತ್ಯ ಈ ಮಗುವನ್ನು ದತ್ತು ತೆಗೆದುಕೊಂಡು ಸಾಕುತ್ತಿದ್ದಾರೆ.
ಸಿಂಗಲ್ ಪೇರೆಂಟ್ ಆಗಿರುವ ಆದಿತ್ಯ ಕೆಲಸಕ್ಕೆ ದೇಶ ವಿದೇಶದಲ್ಲಿಯೂ ಮೆಚ್ಚಿಗೆ ವ್ಯಕ್ತವಾಗಿತ್ತು. ಅಲ್ಲಿನ ಅನೇಕ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದರು. ಇದೀಗ ಆದಿತ್ಯಗೆ 'ವಲ್ಡ್ಸ್ ಬೆಸ್ಟ್ ಮಮ್ಮಿ ಅವಾರ್ಡ್' ಪ್ರಶಸ್ತಿಯೂ ಸಿಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications