ಕಸ ಸಮಸ್ಯೆಗೆ ಆಡಳಿತಾತ್ಮಕ ವೈಫಲ್ಯ ಕಾರಣ

ವಿಧಾನಸೌಧದಲ್ಲಿ ಮಂಡೂರಿನಲ್ಲಿ ಕಸ ವಿಲೇವಾರಿಗೆ ಗ್ರಾಮಸ್ಥರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರಿಯಾಗಿ ಕಸ ವಿಲೇವಾರಿ ಮಾಡದೇ ಮಂಡೂರಿನ ಗ್ರಾಮಸ್ಥರನ್ನು ದೂರುವುದು ಸರಿಯಲ್ಲ. ವೈಜ್ಞಾನಿಕವಾಗಿ ಕಸ ವಿಲೇವಾರಿಯಾಗದ ಕಾರಣ ಸಮಸ್ಯೆ ಉಂಟಾಗಿದೆ. ಕಸದ ಸಮಸ್ಯೆ ನಿವಾರಣೆಯಲ್ಲಿ ಆಡಳಿತ ವೈಫಲ್ಯವಿದೆ ಎಂದು ತಿಳಿಸಿದರು.[ಮಂಡೂರು ಕ್ಷೇತ್ರದ ಡಂಪಿಂಗ್ ಸ್ವಾಮಿ ಮಹಾತ್ಮೆ]
ಮಂಡೂರಿನಲ್ಲಿ ಉಂಟಾಗಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಯ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು ಕಸ ವಿಲೇವಾರಿಗಾಗಿ ಖಾಲಿ ಜಾಗ ಹುಡುಕುತ್ತಿದ್ದೇವೆ. ಆದರೆ ಜಾಗ ಗೊತ್ತಾದ ತಕ್ಷಣ ಪಟ್ಟಭದ್ರಹಿತಾಸಕ್ತಿಗಳು ಆ ಜಾಗವನ್ನು ಒತ್ತುವರಿ ಮಾಡಿಕೊಳ್ಳುತ್ತಾರೆ. ಹೀಗಾಗಿ ಕಸ ಸಮಸ್ಯೆಯ ಶಾಶ್ವತ ನಿವಾರಣೆಗೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ ಎಂದು ತಿಳಿಸಿದರು.
ಸಭೆ ವಿಫಲ:
ಗೃಹ ಕಚೇರಿ ಕೃಷ್ಣಾದಲ್ಲಿ ಜೂ.13. ಶುಕ್ರವಾರ ಸಂಜೆ 3 ಗಂಟೆಗೆ ಮಂಡೂರು ಗ್ರಾಮಸ್ಥರು ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸಭೆ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಆರು ತಿಂಗಳ ಕಾಲ ಕಸವನ್ನು ಹಾಕುವಂತೆ ಮಂಡೂರು ಗ್ರಾಮಸ್ಥರ ಮನವೊಲಿಕೆ ಪ್ರಯತ್ನ ವಿಫಲವಾಗಿದ್ದು, ಮುಖ್ಯಮಂತ್ರಿಯವರ ಮನವಿಯನ್ನು ಗ್ರಾಮಸ್ಥರು ತಿರಸ್ಕರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆಯಲಾದ ಹಿನ್ನಲೆಯಲ್ಲಿ ಶುಕ್ರವಾರದಿಂದ ಮಂಡೂರಿನಲ್ಲಿ ತ್ಯಾಜ್ಯ ವಿಲೇವಾರಿ ವಿರೋಧಿಸಿ ಕೈಗೊಳ್ಳಬೇಕಿದ್ದ ಉಪವಾಸ ಸತ್ಯಾಗ್ರಹವನ್ನು ಗ್ರಾಮಸ್ಥರು ತಾತ್ಕಾಲಿಕವಾಗಿ ಕೈ ಬಿಟ್ಟಿದ್ದರು.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications