ಕಸ ಸಮಸ್ಯೆಗೆ ಆಡಳಿತಾತ್ಮಕ ವೈಫಲ್ಯ ಕಾರಣ

ವಿಧಾನಸೌಧದಲ್ಲಿ ಮಂಡೂರಿನಲ್ಲಿ ಕಸ ವಿಲೇವಾರಿಗೆ ಗ್ರಾಮಸ್ಥರ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸರಿಯಾಗಿ ಕಸ ವಿಲೇವಾರಿ ಮಾಡದೇ ಮಂಡೂರಿನ ಗ್ರಾಮಸ್ಥರನ್ನು ದೂರುವುದು ಸರಿಯಲ್ಲ. ವೈಜ್ಞಾನಿಕವಾಗಿ ಕಸ ವಿಲೇವಾರಿಯಾಗದ ಕಾರಣ ಸಮಸ್ಯೆ ಉಂಟಾಗಿದೆ. ಕಸದ ಸಮಸ್ಯೆ ನಿವಾರಣೆಯಲ್ಲಿ ಆಡಳಿತ ವೈಫಲ್ಯವಿದೆ ಎಂದು ತಿಳಿಸಿದರು.[ಮಂಡೂರು ಕ್ಷೇತ್ರದ ಡಂಪಿಂಗ್ ಸ್ವಾಮಿ ಮಹಾತ್ಮೆ]
ಮಂಡೂರಿನಲ್ಲಿ ಉಂಟಾಗಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಯ ಪರಿಸ್ಥಿತಿ ನಿಭಾಯಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು ಕಸ ವಿಲೇವಾರಿಗಾಗಿ ಖಾಲಿ ಜಾಗ ಹುಡುಕುತ್ತಿದ್ದೇವೆ. ಆದರೆ ಜಾಗ ಗೊತ್ತಾದ ತಕ್ಷಣ ಪಟ್ಟಭದ್ರಹಿತಾಸಕ್ತಿಗಳು ಆ ಜಾಗವನ್ನು ಒತ್ತುವರಿ ಮಾಡಿಕೊಳ್ಳುತ್ತಾರೆ. ಹೀಗಾಗಿ ಕಸ ಸಮಸ್ಯೆಯ ಶಾಶ್ವತ ನಿವಾರಣೆಗೆ ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ ಎಂದು ತಿಳಿಸಿದರು.
ಸಭೆ ವಿಫಲ:
ಗೃಹ ಕಚೇರಿ ಕೃಷ್ಣಾದಲ್ಲಿ ಜೂ.13. ಶುಕ್ರವಾರ ಸಂಜೆ 3 ಗಂಟೆಗೆ ಮಂಡೂರು ಗ್ರಾಮಸ್ಥರು ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸಭೆ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಆರು ತಿಂಗಳ ಕಾಲ ಕಸವನ್ನು ಹಾಕುವಂತೆ ಮಂಡೂರು ಗ್ರಾಮಸ್ಥರ ಮನವೊಲಿಕೆ ಪ್ರಯತ್ನ ವಿಫಲವಾಗಿದ್ದು, ಮುಖ್ಯಮಂತ್ರಿಯವರ ಮನವಿಯನ್ನು ಗ್ರಾಮಸ್ಥರು ತಿರಸ್ಕರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆಯಲಾದ ಹಿನ್ನಲೆಯಲ್ಲಿ ಶುಕ್ರವಾರದಿಂದ ಮಂಡೂರಿನಲ್ಲಿ ತ್ಯಾಜ್ಯ ವಿಲೇವಾರಿ ವಿರೋಧಿಸಿ ಕೈಗೊಳ್ಳಬೇಕಿದ್ದ ಉಪವಾಸ ಸತ್ಯಾಗ್ರಹವನ್ನು ಗ್ರಾಮಸ್ಥರು ತಾತ್ಕಾಲಿಕವಾಗಿ ಕೈ ಬಿಟ್ಟಿದ್ದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications