Get Updates
Get notified of breaking news, exclusive insights, and must-see stories!

ಆಡುಗೋಡಿ : ಖಿನ್ನತೆಗೆ ಒಳಗಾಗಿ ಎಎಸ್ಐ ನೇಣಿಗೆ ಶರಣು

ಬೆಂಗಳೂರು, ಮೇ 20 :ಪ್ರೀತಿಯ ಮಗನನ್ನು ಕಳೆದುಕೊಂಡು ತಿಂಗಳುಗಳು ಕಳೆದರೂ ಹುಡುಕಲು ಸಾಧ್ಯವಾಗದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೊಬ್ಬರು ನೇಣಿಗೆ ಶರಣಾಗಿರುವ ಘಟನೆ ತಡರಾತ್ರಿ ನಡೆದಿದೆ.

ಕಾಣೆಯಾಗಿದ್ದ ಮಗನನ್ನು ಪತ್ತೆ ಹಚ್ಚಲು ಇನ್ನಿಲ್ಲದ ಪ್ರಯತ್ನ ಮಾಡಿ, ಸೋತಿದ್ದರು. ಇದೇ ಕೊರಗಿನಲ್ಲಿ ನಿನ್ನೆ ತಡರಾತ್ರಿ ಆಡುಗೋಡಿಯ ಸಿಎಆರ್​​ ವಿಭಾಗದ ಸಹಾಯಕ ಸಬ್​ ಇನ್​ಸ್ಪೆಕ್ಟರ್ ದಯಾನಂದ ಅವರು ಆಡುಗೋಡಿಯಲ್ಲಿರುವ ಪೊಲೀಸ್ ವಸತಿ ಸಮುಚ್ಚಯದ ತಮ್ಮ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Adugodi : CAR ASI commits suicide due to depression

ನಾಲ್ಕು ತಿಂಗಳ ಹಿಂದೆ ದಯಾನಂದ ಅವರ ಮಗ ಕಾಣೆಯಾಗಿದ್ದರು. ಮಗನ ಸುಳಿವು ಸಿಗದೆ ಮನನೊಂದ ಪೊಲೀಸ್​ ಅಧಿಕಾರಿ ಹೀಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+