ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಏರೋ ಇಂಡಿಯಾ 2019: ಸೂರ್ಯಕಿರಣ ಯುದ್ಧ ವಿಮಾನ ಪ್ರದರ್ಶನ ರದ್ದು

|
Google Oneindia Kannada News

Recommended Video

Air Show Bangalore 2019: ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಕೊಂಚ ಬದಲಾವಣೆ | Oneindia Kannada

ಬೆಂಗಳೂರು, ಫೆಬ್ರವರಿ 20: ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ ಆರಂಭವಾಗಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಸೂರ್ಯಕಿರಣ್ ಯುದ್ಧ ವಿಮಾನ ಪ್ರದರ್ಶನ ರದ್ದುಗೊಳಿಸಲಾಗಿದೆ.

ಏರೋ ಇಂಡಿಯಾ ದುರ್ಘಟನೆ : ವಿಂಗ್ ಕಮಾಂಡರ್ ಸಾಹಿಲ್ ಸಾವು ಏರೋ ಇಂಡಿಯಾ ದುರ್ಘಟನೆ : ವಿಂಗ್ ಕಮಾಂಡರ್ ಸಾಹಿಲ್ ಸಾವು

ಮಂಗಳವಾರ ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ ಪ್ರಯುಕ್ತ ನಡೆಸುತ್ತಿದ್ದ ತಾಲೀಮಿನ ಸಂದರ್ಭದಲ್ಲಿ ಎರಡು ಸೂರ್ಯಕಿರಣ ಯುದ್ಧ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ಮನೆಯೊಂದರ ಮೇಲೆ ಉರುಳಿತ್ತು. ಇಬ್ಬರು ಪೈಲಟ್‌ಗಳು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದರು.

ಏರೋ ಇಂಡಿಯಾ 2019 : ಬಾನಂಗಳದಲ್ಲಿ ಉಕ್ಕಿನ ಹಕ್ಕಿಗಳ ಶಕ್ತಿ ಪ್ರದರ್ಶನ

Surya kiran will not participate in aero india show


ಆದರೆ ಓರ್ವ ಪೈಲಟ್ ಸೋಹಿಲ್ ಗಾಂಧಿ ಎನ್ನುವವರು ಮೃತಪಟ್ಟಿದ್ದರು. ಹಾಗಾಗಿ ಫೆ. 20ರಿಂದ 24ರ ವರೆಗೆ ನಡೆಯುವ ವೈಮಾನಿಕ ಪ್ರದರ್ಶನದಲ್ಲಿ ಸೂರ್ಯ ಕಿರಣ್ ವಿಮಾನ ಹಾರಾಟ ನೋಡಲು ನಿಮಗೆ ಸಾಧ್ಯವಿಲ್ಲ.

ಏರ್ ಶೋ : ಡಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಸೂರ್ಯಕಿರಣ್ ವಿಮಾನ ಏರ್ ಶೋ : ಡಿಕ್ಕಿ ಹೊಡೆದು ಮನೆ ಮೇಲೆ ಬಿದ್ದ ಸೂರ್ಯಕಿರಣ್ ವಿಮಾನ

Surya kiran will not participate in aero india show

ವಿಮಾನ ಡಿಕ್ಕಿಯಾಗುತ್ತಿದ್ದಂತೆ ಮೂವರು ಪೈಲಟ್​ಗಳು ಪ್ಯಾರಾಚೂಟ್ ಮೂಲಕ ಜಿಗಿದಿದ್ದರು. ಮೂವರಲ್ಲಿ ವಿಜಯ್​ ಶೆಲ್ಕೆ ಹಾಗೂ ತೇಜೇಶ್ವರ್ ಸಿಂಗ್​ ಪಾರಾಗಿದ್ದು, ಅವರನ್ನು ಏರ್​ಲಿಫ್ಟ್​ ಮೂಲಕ ಹೆಚ್ಎಎಲ್ ಬಳಿಯಿರುವ ಕಮಾಂಡ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಯಿತು.

English summary
IAF's Surya Kiran Aerobatics Team won’t participate in Aero india show 2019. due to the loss of two aircraft and one pilot yesterday in a mid-air collision during rehearsal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X