ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಾಕ್ ಜೊತೆ ಯುದ್ಧಕ್ಕೆ ಯಾವುದೇ ಸಂದರ್ಭದಲ್ಲೂ ಸಿದ್ಧ: ನಿರ್ಮಲಾ ಸೀತಾರಾಮನ್

|
Google Oneindia Kannada News

Recommended Video

Pulwama : ನಿರ್ಮಲಾ ಸೀತಾರಾಮನ್: ಪಾಕ್ ಜೊತೆ ಯುದ್ಧಕ್ಕೆ ಯಾವುದೇ ಸಂದರ್ಭದಲ್ಲೂ ಸಿದ್ಧ | Oneindia Kannada

ಬೆಂಗಳೂರು, ಫೆಬ್ರವರಿ 20: ಪಾಕಿಸ್ತಾನದ ಜೊತೆ ಯುದ್ಧ ಮಾಡಲು ಯಾವ ಸಂದರ್ಭದಲ್ಲಾದರೂ ನಾವು ಸಿದ್ಧ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಏರೋ ಇಂಡಿಯಾ : ಫೆ.23,24ರಂದು ಬಿಎಂಟಿಸಿ ಹೆಚ್ಚುವರಿ ಬಸ್‌ ಸೇವೆ ಏರೋ ಇಂಡಿಯಾ : ಫೆ.23,24ರಂದು ಬಿಎಂಟಿಸಿ ಹೆಚ್ಚುವರಿ ಬಸ್‌ ಸೇವೆ

ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ ಆರಂಭಗೊಂಡಿರುವ ಏರೋ ಇಂಡಿಯಾ 2019ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಸಿಆರ್‌ಪಿಎಫ್ ಯೋಧರ ಮೇಲಿನ ಉಗ್ರರ ದಾಳಿಯಿಂದ ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ, ದಾಳಿ ನಡೆದ ದಿನವೇ ಯೋಧರು ಪ್ರತಿದಾಳಿಗೆ ಸಿದ್ಧರಿದ್ದರು. ಈಗಲೂ ಸಿದ್ಧರಿದ್ದಾರೆ.

ಏರೋ ಇಂಡಿಯಾ ದುರ್ಘಟನೆ : ವಿಂಗ್ ಕಮಾಂಡರ್ ಸಾಹಿಲ್ ಸಾವು ಏರೋ ಇಂಡಿಯಾ ದುರ್ಘಟನೆ : ವಿಂಗ್ ಕಮಾಂಡರ್ ಸಾಹಿಲ್ ಸಾವು

ಪುಲ್ವಾಮಾ ಮಾತ್ರವಲ್ಲ ಈ ಮೊದಲು ಮುಂಬೈನಲ್ಲೂ ಕೂಡ ಉಗ್ರರ ದಾಳಿ ನಡೆದಿತ್ತು. ಅಂದು ಪಾಕಿಸ್ತಾನಕ್ಕೆ ಸಾಕ್ಷಿ ಜೊತೆಯಲ್ಲಿ ಮಾಹಿತಿ ನೀಡಿದ್ದೆವು, ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಈಗ ಸಾಕ್ಷ್ಯಾಧಾರ ಕೇಳುತ್ತಿರುವ ಪಾಕ್ ಪ್ರಧಾನಿ ಹುಸಿ ಭರವಸೆ ನೀಡುತ್ತಿದ್ದಾರೆ ಎಂದರು.

aero india 2019 We are ready do war with pakistan

ಏರೋ ಇಂಡಿಯಾ ಶೋ ತಾಲೀಮಿನಲ್ಲಿ ಅಪಘಾತಕ್ಕೀಡಾದ ಸೂರ್ಯ ಕಿರಣ್ ಯುದ್ಧ ವಿಮಾನದ ಬಗ್ಗೆ ಮಾತನಾಡಿದ ಅವರು ತನಿಖೆ ನಡೆಯುತ್ತಿದೆ. ತನಿಖೆ ನಡೆದ ಬಳಿಕ ಸತ್ಯಾಂಶ ಹೊರಬೀಳಲಿದೆ ಎಂದರು.

English summary
central defence minister Nirmala sitharaman sends strong message to Pakistan that India is ready to do war with pakistan if situaltion arrives.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X