ಸೋತ ಮೇಲೆ ಭತ್ಯೆ ಬೇಕೆಂದು ಸರ್ಕಾರಕ್ಕೆ ಮೊರೆ ಹೋದ ರಾಯರೆಡ್ಡಿ
ಬೆಂಗಳೂರು, ಜು.27: ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರೆಡ್ಡಿ ಇತ್ತೀಚೆಗೆ ವಿಧಾನಸಭೆ ಚುನಾವಣೆಯಲ್ಲಿ ಯಲಬುರ್ಗಾ ಕ್ಷೇತ್ರದಿಂದ ಸೋಲನ್ನು ಅನುಭವಿಸಿದ್ದರು.
ಕೆಟ್ಟ ಮೇಲೆ ಬುದ್ಧಿಬಂತು ಎನ್ನುವಂತೆ ಸೋತ ಮೇಲೆ 5 ವರ್ಷಗಳ ಕಾಲ ಸರ್ಕಾರದಿಂದ ಪಡೆಯದೆ ಇರುವ ಶಾಸಕರ ಭತ್ಯೆಯನ್ನು ಈಗ ಬೇಕೆಂದು ಸರ್ಕಾರದ ಮೊರೆ ಹೋಗಿ ಅಚ್ಚರಿಯನ್ನು ಮೂಡಿಸಿದ್ದಾರೆ. ಪ್ರತ್ಯೇಕ ಲಿಂಗಾಯತ ಧರ್ಮ ಹಿನ್ನೆಲೆಯಲ್ಲಿ ಭ್ರಮನಿರಸಗೊಂಡಿರುವ ಅವರು ಸ್ವಯಂಪ್ರೇರಣೆಯಿಂದ ಪಾಲನೆ ಮಾಡಲು ಹೊರಟಿದ್ದ ಆದರ್ಶಕ್ಕೆ ತಿಲಾಂಜಲಿ ಇಡಲು ನಿರ್ಧರಿಸಿದ್ದು ಈ ವರ್ತನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಸಚಿವರಾಗಿದ್ದಾಗ ಸರ್ಕಾರಿ ವಸತಿ ಪಡೆಯದೇ ಸ್ವಂತ ಮನೆಯಲ್ಲಿದ್ದ ಅವರು ಮಾಸಿಕ ಬಾಡಿಗೆ 1 ಲಕ್ಷ ರೂ. ಭತ್ಯೆ ಪಡೆದಿರಲಿಲ್ಲ. 23 ತಿಂಗಳುಗಳ ಕಾಲ ಮನೆ ಬಾಡಿಗೆ ಮೊತ್ತ, ಇತರೆ ಭತ್ಯೆ ಹಾಗೂ ವೇತನ ಮೊತ್ತ 50 ಲಕ್ಷವಾಗಲಿದ್ದು, ಶಾಸಕರ ಭತ್ಯೆ ಪ್ರತ್ಯೇಕಗಾವಿದೆ. ಇವೆಲ್ಲವನ್ನೂ ಒಟ್ಟಿಗೆ ಸೇರಿಸಿ ಒಟ್ಟಿಗೆ ದೊಡ್ಡ ಮೊತ್ತವೇ ಕೈ ಸೇರಲಿದೆ.

ಆಡಳಿತ ಸುಧಾರಣೆ ಇಲಾಖೆಗೆ ರಾಯರೆಡ್ಡಿ ಬರೆದ ಪತ್ರವನ್ನು ಈಗಘಾಲೇ ಹಣಕಾಸು ಇಲಾಖೆಗೆ ರವಾನೆ ಮಾಡಲಾಗಿದೆ. ಆದರೆ ಶಾಸನ ಸಭೆಯ ನಡಾವಳಿಯೊಂದು ಬಾಕಿ ಭತ್ಯೆ ಪಡೆಯುವುದಕ್ಕೆ ಅಡ್ಡಿಯಾಗಿ ಪರಿಣಮಿಸುವ ಸಾಧ್ಯತೆ ಇದೆ. ಹಣಕಾಸು ಇಲಾಖೆಯಿಂದ ಸ್ಪೀಕರ್ ಕಚೇರಿಗೆ ಕಳಹಿಸಿರುವ ಪತ್ರದಲ್ಲೂ ಇದನ್ನು ಉಲ್ಲೇಖಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications