ಬಿಡಿಎ 'ಸಕಾಲ' ಕೌಂಟರ್ಗೆ ಮರು ಚಾಲನೆ: ವಲಯ ಮಟ್ಟದಲ್ಲೂ ಲಭ್ಯ!
ಬೆಂಗಳೂರು, ಮಾರ್ಚ್ 30: ಬಿಡಿಎಯು ನಾಗರಿಕರಿಗೆ ತ್ವರಿತ ಸೇವೆ ನೀಡುವ ನಿಟ್ಟಿನಲ್ಲಿ ಆರಂಭಿಸಲಾಗಿದ್ದ ಸಕಾಲ ಯೋಜನೆಗೆ ಮತ್ತೆ ಚಾಲನೆ ನೀಡಲಾಗಿದೆ.
ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಸಕಾಲ ಯೋಜನೆಯಿಂದಾಗಿ ನಾಗರಿಕರು ತಮ್ಮ ಸೇವೆಯನ್ನು ಸಾಮಾನ್ಯ ಪ್ರಕ್ರಿಯೆಯಡಿ ಪಡೆದುಕೊಳ್ಳುತ್ತಿದ್ದರು. ಸರ್ಕಾರ ಕೂಡ ಈ ಕುರಿತು ಸರಿಯಾಗಿ ಮಾರ್ಗದರ್ಶನ ಮಾಡದ ಕಾರಣ ಪ್ರಾಧಿಕಾರದಲ್ಲಿ ಸಕಾಲ ಸವಕಲಾಗಿತ್ತು. ಇದೀಗ ಸಕಾಲ ಮಿಷನ್ ನಿಂದ ನಿರ್ದೇಶನ ಬಂದ ಬಳಿಕ ಸೇವೆಗೆ ಹೊಸ ಟಚ್ ನೀಡುವ ಪ್ರಯತ್ನ ಮಾಡಲಾಗಿದೆ.
ಒಂದು ವಾರದ ಹಿಂದೆ ಚಾಲನೆಗೊಂಡಿರುವ ಸಕಾಲದಡಿ ಹಿಂದೆ ಪರಿಚಯಿಸಿದ್ದ ಆರು ಸೇವೆಗಳನ್ನು ಒದಗಿಸಲಾಗಿದೆ. ನಿತ್ಯ 8-1 ಅರ್ಜಿಗಳು ಸ್ವೀಕರಿಸುತ್ತಿದ್ದು, ಈ ಪೈಕಿ ನಿವೇಶನ ಸ್ವಾಧೀನ ಪತ್ರಕ್ಕೆ ಬೇಡಿಕೆ ಇದೆ. ಇದಕ್ಕಾಗಿ ನಾಗರಿಕರು ಅಧಿಕಾರಿಗಳನ್ನು ಕಾಡಿ ಬೇಡಿ ಸೌಲಭ್ಯ ಪಡೆಯಬೇಕಿತ್ತು ಈಗ ಏಳು ಕೆಲಸದ ದಿನದಲ್ಲಿ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಪ್ರಾಧಿಕಾರದಲ್ಲಿ ಸಕಾಲ ಅರ್ಜಿಗಳನ್ನು ಆಯಾ ವಿಭಾಗದಲ್ಲೇ ಸಲ್ಲಿಸುವ ವ್ಯವಸ್ಥೆ ಇತ್ತು. ಇದರಿಂದ ಬಹಳಷ್ಟು ಮಂದಿ ಸಕಾಲ ಬದಲು ಸಾಮಾನ್ಯ ಅರ್ಜಿಗಳ ಜತೆ ಸಕಾಲಕ್ಕೂ ಅರ್ಜಿ ಸಲ್ಲಿಸುತ್ತಿದ್ದರು. ಇದರಿಂದಾಗಿ ಸಕಾಲ ಮಹತ್ವ ಕಳೆದುಕೊಂಡಿತ್ತು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕೆಲ ಸೇವೆ ತಿಂಗಳ ಅವಧಿ ಇದ್ದ ಕಾರಣ ಅಷ್ಟು ದಿನ ಕಾಯದ ನಾಗರಿಕರು ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಇದು ಭ್ರಷ್ಟಾಚಾರಕ್ಕೂ ಅವಕಾಶ ಮಾಇಕೊಟ್ಟಿದ್ದರಿಂದ ಸಕಾಲ ಅಕ್ಷರಶಃ ಮೂಲೆಗುಂಪಾಗಿತ್ತು. ಇದೀಗ ಮತ್ತದಕ್ಕೆ ಮರುಜೀವ ದೊರೆತಂತಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bda: ಬಿಡಿಎ ಮುಕ್ತ ಸಂವಾದದಿಂದ ಸೈನಿಕರ ಸಮಸ್ಯೆಗೆ ಪರಿಹಾರ: ಬೆಂಗಳೂರು ಆಸ್ತಿದಾರರಿಗೆ ಇಲ್ಲಿದೆ ಗುಡ್ನ್ಯೂಸ್ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications