ಕೃಷ್ಣ ಅವರು ಬಿಜೆಪಿ ಸೇರುವ ಸಮಯಕ್ಕೆ ಬಿಎಸ್ವೈ ಸಾಕ್ಷಿ ಆಗಿರಲ್ಲ!
ಎಸ್ಸೆಂ ಕೃಷ್ಣ ಅವರು ಮಾರ್ಚ್ 15ರ ಮಧ್ಯಾಹ್ನ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇರುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಕೃಷ್ಣ ಅವರ ಸೇರ್ಪಡೆ ಮುಹೂರ್ತ ಪುನರ್ ನಿಗದಿಯಾಗಿದೆ.
ಬೆಂಗಳೂರು, ಮಾರ್ಚ್ 21: ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್ಸೆಂ ಕೃಷ್ಣ ಅವರ ಬಿಜೆಪಿ ಸೇರ್ಪಡೆ ಮುಂದೂಡಲಾಗಿದೆ. ಎಸ್ಸೆಂ ಕೃಷ್ಣ ಅವರು ಮಾರ್ಚ್ 15ರ ಮಧ್ಯಾಹ್ನ ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸೇರುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದ ಕೃಷ್ಣ ಅವರ ಸೇರ್ಪಡೆ ಮುಹೂರ್ತ ಪುನರ್ ನಿಗದಿಯಾಗಿದೆ.
ಬುಧವಾರ(ಮಾರ್ಚ್ 22) ದಂದು ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರನ್ನು ಭೇಟಿ ಮಾಡಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.[ಎಸ್ಸೆಂ ಕೃಷ್ಣ ಅವರಿಗೆ ಬಿಜೆಪಿಯಿಂದ ಭರ್ಜರಿ ಆಫರ್]
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು, ನಾನು ಸದ್ಯ ಮೈಸೂರಿನಲ್ಲಿ ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದೇನೆ. ಕೃಷ್ಣ ಅವರು ಬಿಜೆಪಿ ಸೇರ್ಪಡೆಯಾಗುವ ಸಮಯಕ್ಕೆ ನಾನು ದೆಹಲಿಯಲ್ಲಿರಲು ಅಗುತ್ತಿಲ್ಲ. ಮುಂದೊಂದು ದಿನ ದೊಡ್ಡ ಸಮಾರಂಭ ಆಯೋಜಿಸಿ, ಅವರಿಗೆ ಭವ್ಯ ಸ್ವಾಗತ ಕೋರಲಾಗುವುದು ಎಂದರು.[ಎಸ್ಎಂ ಕೃಷ್ಣ ಬಿಜೆಪಿ ಸೇರಿದರೆ ಆಗುವ ಲಾಭನಷ್ಟಗಳೇನು?]

ಬೆಂಗಳೂರಿನಲ್ಲಿ ಕೃಷ್ಣ ಅವರ ಸೋದರಿ ಸುನೀತಾ ಅವರು ನಿಧನರಾದ ಹಿನ್ನಲೆಯಲ್ಲಿ ಕೃಷ್ಣ ಅವರು ತಕ್ಷಣವೇ ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗಿದ್ದರು. ಜನವರಿ ತಿಂಗಳಿನಲ್ಲಿ ಕಾಂಗ್ರೆಸ್ ನಂಟು ಕಳಚಿಕೊಂಡ ಕೃಷ್ಣ ಅವರಿಗೆ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಸೇರುವಂತೆ ಆಹ್ವಾನ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.[ಹಡಗೇ ಮುಳುಗಿದೆ, ಕಳ್ಕೊಂಡಿದ್ದು ಅಡಿಕೆ ಚೂರು ಅಂತಾರೆ ರಾಹುಲ್ ಗಾಂಧಿ]
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral










Click it and Unblock the Notifications