ಸಾಂಪ್ರದಾಯಿಕ ಆಭರಣಗಳಿಗೆ ಸರಿಸಾಟಿ ಬೇರೆ ಇಲ್ಲ: ನಟಿ ಐಂದ್ರಿತಾ ರೈ
ಬೆಂಗಳೂರು ಏಪ್ರಿಲ್ 27: ನಮ್ಮ ದೇಶದ ಸಾಂಪ್ರದಾಯಿಕ ಆಭರಣಗಳಿಗೆ ಸರಿಸಾಟಿ ಬೇರೆ ಇಲ್ಲ. ಇಂಥ ಆಭರಣಗಳನ್ನು ಧರಿಸುವುದಕ್ಕೆ ಸಂತಸವಾಗುತ್ತದೆ ಎಂದು ನಟಿ ಐಂದ್ರಿತಾ ರೈ ಅಭಿಪ್ರಾಯಪಟ್ಟರು. ನಗರದಲ್ಲಿ ದೇಶದ ಖ್ಯಾತನಾಮ ಆಭರಣಗಳ ತಯಾರಕ ಮತ್ತು ಮಾರಾಟ ಸಂಸ್ಥೆಯಾದ ಪ್ರವೀಣ್ ಜ್ಯುವೆಲ್ಲರ್ಸ್ ಅವರ ನೂತನ ಶೋರೂಂ ಗೆ ಚಾಲನೆ ನೀಡಿ ಮಾತನಾಡಿದರು.
ಆಭರಣಗಳು ಮಹಿಳೆಯರ ಸಂಗಾತಿ ನಿಜ, ಅದರಲ್ಲೂ ಈ ಸಾಂಪ್ರದಾಯಿಕ ಆಭರಣಗಳು ಸಂಗ್ರಹವನ್ನು ಉದ್ಘಾಟಿಸುವುದಕ್ಕೆ ಬಹಳ ಸಂತಸವಾಗುತ್ತದೆ. ಈ ಆಭರಣ ಮಳಿಗೆಯಲ್ಲಿ ಸಾಂಪ್ರದಾಯಿಕ ಚಿನ್ನದ ಆಭರಣಗಳು, ವಜ್ರದ ಆಭರಣಗಳು ಗಮನ ಸೆಳೆಯುವಂತಿವೆ ಎಂದರು.

ಪ್ರವೀಣ್ ಜ್ಯೂವೆಲ್ಲರ್ಸ್ ಮಾಲೀಕರಾದ ಪ್ರವೀಣ್ ಮಾತನಾಡಿ, ಗ್ರಾಹಕರಿಗೆ ಅತ್ಯುತ್ಕೃಷ್ಠವಾದ ಆಭರಣಗಳನ್ನು ಒದಗಿಸಲು ಬದ್ಧವಾಗಿರುವ ಪ್ರವೀಣ್ ಜ್ಯುವೆಲ್ಲರ್ಸ್ ಇದೀಗ ವಿಜಯನಗರದ ಆರ್ಪಿಸಿ ಲೇಔಟ್ನಲ್ಲಿ ತನ್ನ ಹೊಸ ಶೋರೂಂ ಅನ್ನು ಆರಂಭಿಸುತ್ತಿದ್ದು, ಸುತ್ತಮುತ್ತಲಿನ ಆಭರಣ ಪ್ರಿಯರಿಗೆ ಹೊಸ ಹೊಸ ವಿನ್ಯಾಸದ ಆಭರಣಗಳ ಕಣಜವನ್ನು ಹೊತ್ತು ತರುತ್ತಿದೆ. ಕಳೆದ ಹಲವಾರು ವರ್ಷಗಳಿಂದ ಗ್ರಾಹಕರು ನೀಡುತ್ತಾ ಬಂದಿರುವ ಅಭೂತಪೂರ್ವ ಪ್ರತಿಕ್ರಿಯೆಯಿಂದ ಪ್ರವೀಣ್ ಜ್ಯುವೆಲ್ಲರ್ಸ್ ವರ್ಷದಿಂದ ವರ್ಷಕ್ಕೆ ಬೆಳೆಯುತ್ತಾ ಬರುತ್ತಿದೆ. ಇದರ ಪ್ರತೀಕವಾಗಿ ಇದೀಗ ಆರ್ ಪಿ ಸಿ ಲೇ ಔಟ್ (ಹಂಪಿನಗರ)ನಲ್ಲಿ ತನ್ನ ಹೊಸ ಮಳಿಗೆಯನ್ನು ಆರಂಭಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಶಿರಾದ ಸ್ಫಟಿಕಪುರಿ ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ನಂಜವಾಧೂತ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಈ ಹೊಸ ಶೋರೂಂ ಅನ್ನು ಉದ್ಘಾಟಿಸಲಾಯಿತು.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್











Click it and Unblock the Notifications