ಬೆಂಗಳೂರಿನ ಆರ್ ಟಿಒ ಕಚೇರಿಯಿಂದ ವಾಯುಮಾಲಿನ್ಯ ಜಾಗೃತಿ ಸಪ್ತಾಹ
ಬೆಂಗಳೂರು, ಮಾರ್ಚ್ 25: ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಯ ವತಿಯಿಂದ ದಿನಾಂಕ 24 ಮಾರ್ಚ್ 2022 ರಂದು ಪ್ರಾದೇಶಿಕ ಸಾರಿಗೆ ಕಚೇರಿ ಆದ ಬೆಂಗಳೂರಿನ ಕಸ್ತೂರಿ ನಗರದಲ್ಲಿ ಸಾರ್ವಜನಿಕರಿಗಾಗಿ ವಾಯುಮಾಲಿನ್ಯ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ.ಕೆ. ನೇಫಾನಂದ ವಾಯು ಮಾಲಿನ್ಯದ ಬಗ್ಗೆ ಹಾಗೂ ಅದರ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಿದರು.

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ. ಶ್ರೀನಿವಾಸ ಪ್ರಸಾದ್ ಅವರು ಎಲ್ಲರಿಗೂ ವಾಯು ಮಾಲಿನ್ಯ ನಿಯಂತ್ರಣದ ಕರ್ತವ್ಯದ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಸುರೇಶ್ ಎ.ಬಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Recommended Video
Siddaramaiah ನವರು ಸಿದ್ದರಾಮೇಶ್ವರ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದರು | Oneindia Kannada
ಡೊಳ್ಳು ಕುಣಿತ, ಬೀದಿ ನಾಟಕ ಮತ್ತು ಸಮೂಹ ಗಾಯನದ ಮೂಲಕ ವಾಯು ಮಾಲಿನ್ಯ ಜಾಗೃತಿಯನ್ನು ಮೂಡಿಸಿದರು. ಗೋಣಾಸ್ವಾಮಿ ಅವರು ಕಾರ್ಯಕ್ರಮ ನಿರೂಪಿಸಿದರು.
More From
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications