Get Updates
Get notified of breaking news, exclusive insights, and must-see stories!

ಬೆಂಗಳೂರಿನ ಆರ್ ಟಿಒ ಕಚೇರಿಯಿಂದ ವಾಯುಮಾಲಿನ್ಯ ಜಾಗೃತಿ ಸಪ್ತಾಹ

ಬೆಂಗಳೂರು, ಮಾರ್ಚ್ 25: ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಯ ವತಿಯಿಂದ ದಿನಾಂಕ 24 ಮಾರ್ಚ್ 2022 ರಂದು ಪ್ರಾದೇಶಿಕ ಸಾರಿಗೆ ಕಚೇರಿ ಆದ ಬೆಂಗಳೂರಿನ ಕಸ್ತೂರಿ ನಗರದಲ್ಲಿ ಸಾರ್ವಜನಿಕರಿಗಾಗಿ ವಾಯುಮಾಲಿನ್ಯ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ.ಕೆ. ನೇಫಾನಂದ ವಾಯು ಮಾಲಿನ್ಯದ ಬಗ್ಗೆ ಹಾಗೂ ಅದರ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಿದರು.

Air Pollution Awareness Week From Kasturi Nagara RTO Office in Bengaluru

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ. ಶ್ರೀನಿವಾಸ ಪ್ರಸಾದ್ ಅವರು ಎಲ್ಲರಿಗೂ ವಾಯು ಮಾಲಿನ್ಯ ನಿಯಂತ್ರಣದ ಕರ್ತವ್ಯದ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಸುರೇಶ್ ಎ.ಬಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Air Pollution Awareness Week From Kasturi Nagara RTO Office in Bengaluru

Recommended Video

      Siddaramaiah ನವರು ಸಿದ್ದರಾಮೇಶ್ವರ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದರು | Oneindia Kannada

      ಡೊಳ್ಳು ಕುಣಿತ, ಬೀದಿ ನಾಟಕ ಮತ್ತು ಸಮೂಹ ಗಾಯನದ ಮೂಲಕ ವಾಯು ಮಾಲಿನ್ಯ ಜಾಗೃತಿಯನ್ನು ಮೂಡಿಸಿದರು. ಗೋಣಾಸ್ವಾಮಿ ಅವರು ಕಾರ್ಯಕ್ರಮ ನಿರೂಪಿಸಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+