ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಆರ್ ಟಿಒ ಕಚೇರಿಯಿಂದ ವಾಯುಮಾಲಿನ್ಯ ಜಾಗೃತಿ ಸಪ್ತಾಹ

|
Google Oneindia Kannada News

ಬೆಂಗಳೂರು, ಮಾರ್ಚ್ 25: ಕರ್ನಾಟಕ ಸರ್ಕಾರ ಸಾರಿಗೆ ಇಲಾಖೆಯ ವತಿಯಿಂದ ದಿನಾಂಕ 24 ಮಾರ್ಚ್ 2022 ರಂದು ಪ್ರಾದೇಶಿಕ ಸಾರಿಗೆ ಕಚೇರಿ ಆದ ಬೆಂಗಳೂರಿನ ಕಸ್ತೂರಿ ನಗರದಲ್ಲಿ ಸಾರ್ವಜನಿಕರಿಗಾಗಿ ವಾಯುಮಾಲಿನ್ಯ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ.ಕೆ. ನೇಫಾನಂದ ವಾಯು ಮಾಲಿನ್ಯದ ಬಗ್ಗೆ ಹಾಗೂ ಅದರ ನಿಯಂತ್ರಣದ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಿದರು.

Air Pollution Awareness Week From Kasturi Nagara RTO Office in Bengaluru

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಬಿ. ಶ್ರೀನಿವಾಸ ಪ್ರಸಾದ್ ಅವರು ಎಲ್ಲರಿಗೂ ವಾಯು ಮಾಲಿನ್ಯ ನಿಯಂತ್ರಣದ ಕರ್ತವ್ಯದ ಪ್ರತಿಜ್ಞಾವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಸುರೇಶ್ ಎ.ಬಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Air Pollution Awareness Week From Kasturi Nagara RTO Office in Bengaluru

Recommended Video

Siddaramaiah ನವರು ಸಿದ್ದರಾಮೇಶ್ವರ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದರು | Oneindia Kannada

ಡೊಳ್ಳು ಕುಣಿತ, ಬೀದಿ ನಾಟಕ ಮತ್ತು ಸಮೂಹ ಗಾಯನದ ಮೂಲಕ ವಾಯು ಮಾಲಿನ್ಯ ಜಾಗೃತಿಯನ್ನು ಮೂಡಿಸಿದರು. ಗೋಣಾಸ್ವಾಮಿ ಅವರು ಕಾರ್ಯಕ್ರಮ ನಿರೂಪಿಸಿದರು.

English summary
The Air Pollution Awareness Campaign for the Public was held on March 24, 2022 in Kasturi nagar, Bangalore, the Regional Transport Office (RTO).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X