ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೊರೊನಾ ಸೋಂಕು
ಬೆಂಗಳೂರು, ಜುಲೈ 20:ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೂಡ ಕೊರೊನಾ ಸೋಂಕು ತಗುಲಿದೆ.
Recommended Video
ಐಶ್ವರ್ಯಾ ಅರ್ಜುನ್ ಸರ್ಜಾ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಈ ವಿಷಯವನ್ನು ಬರೆದುಕೊಂಡಿದ್ದಾರೆ. ಇತ್ತೀಚೆಗೆ ಕೊವಿಡ್-19 ಟೆಸ್ಟ್ಗೆ ಒಳಗಾಗಿದ್ದೆ. ಸೋಂಕು ತಗುಲಿದ್ದು ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ.
ವೃತ್ತಿಪರ ವೈದ್ಯಕೀಯ ತಂಡದ ಸಲಹೆ ಮೇರೆಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಎಲ್ಲರೀತಿಯ ಮುನ್ನೆಚ್ಚರಿಕೆ ಕ್ರಮವನ್ನೂ ವಹಿಸಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಎಲ್ಲರೂ ಕೊವಿಡ್-19 ಟೆಸ್ಟ್ಗೆ ಒಳಗಾಗಿ. ಕಾಳಜಿ ವಹಿಸಿ, ತಪ್ಪದೆ ಮಾಸ್ಕ್ ಧರಿಸಿ. ನನ್ನ ಆರೋಗ್ಯದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

ಐಶ್ವರ್ಯಾ ಇತ್ತೀಚೆಗೆ ಹೆಚ್ಚು ಜನರ ಸಂಪರ್ಕಕ್ಕೆ ಬಂದಿದ್ದರು. ಅದಕ್ಕೆ ಕಾರಣ ಚಿರಂಜೀವಿ ಸರ್ಜಾ ಅವರ ಸಾವು. ಚಿರಂಜೀವಿ ಅಂತ್ಯ ಕ್ರಿಯೆ ವೇಳೆ ಸಾವಿರಾರು ಜನರು ಸೇರಿದ್ದರು.ಈ ವೇಳೆ ಐಶ್ವರ್ಯಾ ಕೂಡ ಪಾಲ್ಗೊಂಡಿದ್ದರು.
ಇತ್ತೀಚೆಗಷ್ಟೇ ಧ್ರುವಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಅವರಲ್ಲೂ ಕೊರೊನಾ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸೇರಿದ ಒಂದೇ ದಿನದಲ್ಲಿ ಡಿಸ್ಚಾರ್ಜ್ ಆಗಿರುವ ದಂಪತಿ, ಸದ್ಯ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಐಶ್ವರ್ಯಾ 2013 ರಲ್ಲಿ ತಮಿಳಿನ ಪಟ್ಟಥು ಯಾನೈ ಹಾಗೂ 2018ರಲ್ಲಿ ಕನ್ನಡದ ಪ್ರೇಮಬರಹ ಚಿತ್ರದಲ್ಲಿ ಅಭಿನಯಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications