ಪ್ರೇಮಿಗಳ ಹಬ್ಬದಂದು ನಗರದಲ್ಲಿ "ಅಜೀಬ್ ದಾಸ್ತಾನ್" ಸಂಗೀತ ಸಂಜೆ
ಬೆಂಗಳೂರು, ಫೆಬ್ರವರಿ 11: ಪ್ರೇಮಿಗಳ ದಿನವನ್ನು ಮತ್ತಷ್ಟು ಮಧುರಗೊಳಿಸಲು ಟಾಕ್ ಆಫ್ ದಿ ಟೌನ್, ನಗರದಲ್ಲಿ 'ಅಜೀಬ್ ದಾಸ್ತಾನ್' - ಪ್ರೀತಿ ಹಾಗೂ ಸಂಗೀತದ ಒಂದು ಪಯಣವನ್ನು ಆಯೋಜಿಸಿದೆ.
'ನಾದೋಪಾಸನಾ' ಈ ಕಾರ್ಯಕ್ರಮ ಆಯೋಜಿಸಿದ್ದು ನೇರ ಸಂಗೀತ ಪ್ರದರ್ಶನ ಕಾರ್ಯಕ್ರಮದಲ್ಲಿ ಸಂಗ್ರಹವಾಗುವ ಮೊತ್ತವನ್ನು ಸಮಾಜದ ದುರ್ಬಲರಿಗೆ ಹಾಗೂ ಅಸಮರ್ಥರಿಗೆ ನೀಡಲಾಗುತ್ತದೆ.
ಕನ್ನಡ ಮತ್ತು ಹಿಂದಿ ಭಾಷೆಯ ಹಾಡುಗಳು ಕೇಳುಗರಿಗೆ ಮುದ ನೀಡಲಿದೆ. ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಯಲಿದೆ. ಫೆಬ್ರವರಿ 14, 2019 ಸಂಜೆ 6ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.

ಕಲಾವಿದರಾದ ಅನುರಾಧ ಭಟ್ ಮತ್ತು ನಿಖಿಲ್ ಪಾರ್ಥಸಾರಥಿ ಹಾಡುಗಳಿಗೆ ದನಿ ನೀಡಲಿದ್ದಾರೆ. ರೂ.300, ರೂ.500, ರೂ.800 ದರದ ಟಿಕೆಟ್ ಗಳು ಲಭ್ಯವಿದೆ.
ಅನುರಾಧಾ ಭಟ್ : ಮಂಗಳೂರು ಮೂಲದ ಕನ್ನಡ ಗಾಯಕಿ ಅನುರಾಧಾ ಭಟ್ ಅವರು ಭರತನಾಟ್ಯ ನೃತ್ಯಗಾರ್ತಿ, ವೀಣಾ ವಾದಕಿ, ಎಂಬಿಎ ಪದವೀಧರೆ, 14 ಭಾಷೆಗಳಲ್ಲಿ ಸುಮಾರು 5000ಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ.
ಸಂಗೀತ ದಿಗ್ಗಜರಾದ ಡಾ. ಬಾಲಸುಬ್ರಹ್ಮಣ್ಯಂ, ಶಂಕರ್ ಮಹಾದೇವನ್, ಸುರೇಶ್ ವಾಡೆಕರ್, ಉದಿತ್ ನಾರಾಯಣ್, ವಿಜಯ್ ಪ್ರಕಾಶ್, ವಿಜಯ್ ಯೇಸುದಾಸ್, ರಾಜೇಶ್ ಕೃಷ್ಣನ್ ಮುಂತಾದವರ ಜತೆ ಹಾಡಿದ್ದಾರೆ. ಇಳಯರಾಜ, ಹಂಸಲೇಖ, ಗುರುಕಿರಣ್, ಮನೋಮೂರ್ತಿ, ಕೀರವಾಣಿ, ವಿ ಹರಿಕೃಷ್ಣ, ಅರ್ಜುನ್ ಜನ್ಯಾ ಮುಂತಾದ ಸಂಗೀತ ನಿರ್ದೇಶಕರ ಸಂಯೋಜನೆಗೆ ದನಿಯಾಗಿದ್ದಾರೆ. ಫೆ.14ರಂದು ನಿರ್ಗತಿಕ ಮಕ್ಕಳಿಗಾಗಿ ದೇಣಿಗೆ ಸಂಗ್ರಹಿಸಲು ಕನ್ನಡ ಹಾಗೂ ಹಿಂದಿ ಹಾಡುಗಳನ್ನು ಹಾಡುವ ಮೂಲಕ ರಂಜಿಸಲಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications