1200 ಚದರ ಅಡಿಯಲ್ಲಿ ಕಟ್ಟಿದ ಮನೆಯೂ ಸಕ್ರಮವಾಗಲಿದೆ!
ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುವ 1200 ಚದರ ಅಡಿ ಜಾಗದಲ್ಲಿ ಕಟ್ಟಲಾದ ಮನೆಯನ್ನೂ ಸಕ್ರಮ ಮಾಡುವ ಬಗ್ಗೆ ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ.
ಬೆಂಗಳೂರು, ಮೇ 17: ಉದ್ಯಾನ ನಗರಿಯ ಜನರು ಬಹು ಕಾತರದಿಂದ ಕಾಯುತ್ತಿರುವ ಅಕ್ರಮ ಸಕ್ರಮದ ಕುರಿತು ಮತ್ತೆ ಚರ್ಚೆ ಎದ್ದಿದೆ. ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುವ 1200 ಚದರ ಅಡಿ ಜಾಗದಲ್ಲಿ ಕಟ್ಟಲಾದ ಮನೆಯನ್ನೂ ಸಕ್ರಮ ಮಾಡುವ ಬಗ್ಗೆ ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ. ಇದುವರೆಗೂ 600 ಚದರ ಅಡಿ ಜಾಗದಲ್ಲಿ ನಿರ್ಮಾಣವಾದ ಮನೆಯನ್ನಷ್ಟೇ ಸಕ್ರಮ ಮಾಡಲಾಗುತ್ತಿತ್ತು.
ಬೆಂಗಳೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರ್ಗಿ ಜಿಲ್ಲೆಗಳಲ್ಲಿ ಸಹ ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ 1200 ಚದರ ಅಡಿ ಜಾಗದಲ್ಲಿ ನಿರ್ಮಾಣವಾದ ಮನೆಗಳನ್ನು ಸಕ್ರಮಗೊಳಿಸಲಾಗಿತ್ತಿದೆ.[ನಗರ ಪ್ರದೇಶದಲ್ಲಿ ಅಕ್ರಮ-ಸಕ್ರಮ : ಏನು, ಹೇಗೆ?]

ಆದರೆ ಅರಣ್ಯ ಇಲಾಖೆ, ಕೆರೆ, ಗೋಮಾಳಗಳಿಗೆ ಸಂಬಂಧಿಸಿದ ಭೂಮಿಯಲ್ಲಿ ನಿರ್ಮಾಣವಾದ ಮನೆಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ. ನಗರ ಪ್ರದೇಶದ 18 ಕಿ.ಮೀ.ವ್ಯಾಪ್ತಿಯಲ್ಲಿ ಬರುವ ಮನೆಗಳಿಗಷ್ಟೇ ಇದು ಅನ್ವಯ.[ಅಕ್ರಮ-ಸಕ್ರಮ ಅರ್ಜಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ: ಕಾಗೋಡು ತಿಮ್ಮಪ್ಪ]
ಈ ನಿಯಮದಿಂದ ಬೆಂಗಳೂರಿನಂಥ ಮೆಟ್ರೊಪೊಲಿಟಿನ್ ನಗರಗಳಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡ ಲಕ್ಷಾಂತರ ಬಿಲ್ಡರ್ಸ್ ಗಳು ನಿಟ್ಟುಸಿರು ಬಿಡಬಹುದು. ತಮ್ಮ 'ಬಿ' ಖಾತಾ ಮನೆಗಳನ್ನು 'ಎ' ಖಾತಾ ಆಗಿ ಬದಲಿಸಿಕೊಳ್ಳಲು ಸರ್ಕಾರಕ್ಕೆ ಶುಲ್ಕ ಕಟ್ಟಿದರೆ ಸಾಕು![ಅಕ್ರಮ -ಸಕ್ರಮ ಯೋಜನೆಗೆ ಸುಪ್ರೀಂನಿಂದ ತಡೆಯಾಜ್ಞೆ]
-
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru Real Estate: ಬೆಂಗಳೂರು ರಿಯಲ್ ಎಸ್ಟೇಟ್ ಮೇಲೆ ಹೊಸ ಪ್ರಭಾವ: AI, ಉದ್ಯೋಗ ಅನಿಶ್ಚಿತತೆ ನಡುವೆ ಬೆಲೆ ಇಳಿಕೆ ಭೀತಿ -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications