ಹಂದಿಜ್ವರ ನಿಯಂತ್ರಣಕ್ಕೆ ಎಲ್ಲಾ ಆಸ್ಪತ್ರೆಗಳಲ್ಲಿ ಮಾತ್ರೆ ಲಭ್ಯ
ಬೆಂಗಳೂರು, ಅಕ್ಟೋಬರ್ 12: ದಿನದಿಂದ ದಿನಕ್ಕೆ ಹಂದಿಜ್ವರ(ಎಚ್1ಎನ್1) ಪ್ರಕರಣಗಳು ಹೆಚ್ಚಾಗುತ್ತಿವೆ, ರೋಗ ತಡೆಗೆ ಅಗತ್ಯವಿರುವ ಡ್ಯಾಮಿಫ್ಲ್ಯೂ ಮಾತ್ರೆಯನ್ನು ನಗರದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಲಾಗಿದೆ ಎಂದು ಮುಖ್ಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಸೆಪ್ಟೆಂಬರ್ ನಿಂದ ಇಲ್ಲಿಯವರೆಗೆ ಬೆಂಗಳೂರಲ್ಲಿ 109 ಪ್ರಕರಣಗಳು ಪತ್ತೆಯಾಗಿರುವುದಾಗಿ ಬಿಬಿಎಂಪಿ ಮಾಹಿತಿ ನೀಡಿದೆ. ಮಹದೇವಪುರ ವಲಯ ಒಂದರಲ್ಲೇ ಅತಿ ಹೆಚ್ಚು 43 ಪ್ರಕರಣಗಳು ಬೆಳಕಿಗೆ ಬಂದಿವೆ, ಉಳಿದಂತೆ ಪೂರ್ವ ವಲಯದಲ್ಲಿ 22, ದಕ್ಷಿಣ ವಲಯದಲ್ಲಿ 17, ಬೊಮ್ಮನಹಳ್ಳಿ, ರಾಜರಾಜೇಶ್ವರಿನಗರ ವಲಯದಲ್ಲಿ ತಲಾ 7, ಪಶ್ಚಿಮ, ಯಲಹಂಕ ವಲಯಗಳಲ್ಲಿ ತಲಾ 6 ಮತ್ತು ದಾಸರಹಳ್ಳಿ ವಲಯದಲ್ಲಿ 1 ಪ್ರಕರಣ ಪತ್ತೆಯಾಗಿದೆ.
ಎಚ್1ಎನ್1 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಮೇಯರ್ ಗಂಗಾಂಬಿಕೆ ಪಾಲಿಕೆ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ರೋಗ ನಿಯಂತ್ರಣಕ್ಕೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ಎಚ್1ಎನ್1 ಸೋಂಕು ಕಂಡುಬಂದ ರೋಗಿಗಳ ಹತ್ತಿರದ ಸಂಬಂಧಿಕರು, ಕುಟುಂಬಸ್ಥರಿಗೆ ರೋಗ ಹರಡುವಿಕೆ ನಿಯಂತ್ರಿಸುವ ಸಲಹೆಗಳನ್ನು ನೀಡಿದರು.

ಮೊದಲು ಹೆಚ್ಚಾದ ಕೆಮ್ಮು ಮತ್ತು ಹಳದಿ ಕಫ, ಅತಿಯಾದ ಭೇದಿ, ವಾಂತಿ, ಮೈಕೈ ನೋವು, ನೆಗಡಿ ಮತ್ತು ಗಂಟಲು ಕೆರೆತ, ಉಸಿರಾಟದ ತೊಂದರೆಯಂತಹ ಸಮಸ್ಯೆಗಳಿದ್ದರೆ ಅದು ಎಚ್1ಎನ್1 ಲಕ್ಷಣಗಳಿರಬಹುದು ಕೂಡಲೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕಾಗಿದೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications