ಈಗಲೂ ರೈತನ ಮಗ, ಹೋಗುವಾಗಲೂ ರೈತನ ಮಗ: ದೇವೇಗೌಡ
ತಾವು ಇರುವವರೆಗೂ ಕೈಲಾದಷ್ಟು ಉತ್ತಮ ಕಾರ್ಯ ಮಾಡುವುದಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಿಳಿಸಿದರು.
ಬೆಂಗಳೂರು, ಮೇ 29: ''ನನ್ನ ಆಯುಷ್ಯ ಯಾವಾಗ ಮುಗಿಯುತ್ತದೋ ಗೊತ್ತಿಲ್ಲ. ಆದರೆ, ಇರುವವರೆಗೆ ಕೈಲಾದಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತೇನೆ'' - ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಸೋಮವಾರ ನಗರದಲ್ಲಿ ನಡೆದ 'ದೇವೇಗೌಡರ ಅಭಿನಂದನಾ ಸಮಾರಂಭ'ದಲ್ಲಿ ಮಾತನಾಡಿದ ಅವರು, ನಾನು ನಂಬಿರುವ ಕುಲದೇವರು ನನ್ನನ್ನು ಕೈ ಬಿಡುವುದಿಲ್ಲ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು.[ದೇವೇಗೌಡರನ್ನು ಹಾಡಿ ಹೊಗಳಿದ ಸದಾನಂದ ಗೌಡ]

ಇದೇ ವೇಳೆ, ನಾನು ಹುಟ್ಟುವಾಗಲೂ ರೈತನ ಮಗ. ಈಗಲೂ ರೈತನಾಗಿಯೇ ಇದ್ದೇನೆ. ಹೋಗುವಾಗಲೂ ರೈತನ ಮಗನಾಗಿಯೇ ಹೋಗುತ್ತೇನೆ ಎಂದು ಅವರು ತಿಳಿಸಿದರು.
ತಮ್ಮ ಅಧಿಕಾರಾವಧಿಯ ಕೆಲ ಘಟನೆಗಳನ್ನು ನೆನಪು ಮಾಡಿಕೊಂಡ ಅವರು, ಮುಖ್ಯಮಂತ್ರಿಯಾಗಿದ್ದ ಬೆಂಗಳೂರಿನ ಕೆರೆಗಳನ್ನು ಸೈಟುಗಳಾಗಿ ಪರಿವರ್ತಿಸುವ ಪ್ರಸ್ತಾವನೆಯೊಂದು ನನ್ನ ಬಳಿಗೆ ಬಂದಿತ್ತು. ಆದರೆ, ನಾನು ಬೆಂಗಳೂರಿನ ಮುಂದಿನ ಪರಿಸ್ಥಿತಿಯನ್ನು ಊಹಿಸಿಕೊಂಡು ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದೆ.[ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯಾಗಲು ದೇವೇಗೌಡರಿಗೆ ಆಫರ್!]
ಆಗೆಲ್ಲಾ ನಮ್ಮ ಸರ್ಕಾರ, ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೆವು. ಆದರೂ, ಈಗ ಮಳೆ ಹೆಚ್ಚು ಸುರಿದರೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗುವುದನ್ನು ನೋಡಿದರೆ ಬೇಸರವಾಗುತ್ತದೆ ಎಂದು ತಿಳಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications