ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ 5 ಮಂದಿ ಅಮಾಯಕರ ಪ್ರಾಣ ತೆಗೆದ ಆಂಬುಲೆನ್ಸ್

|
Google Oneindia Kannada News

ಬೆಂಗಳೂರು, ಮೇ 27: ಜೀವ ಉಳಿಸಬೇಕಿದ್ದ ಆಂಬುಲೆನ್ಸ್ ಐದು ಮಂದಿ ಅಮಾಯಕರ ಪ್ರಾಣವನ್ನು ತೆಗೆದಿರುವ ಘಟನೆ ಬೆಂಗಳೂರಲ್ಲಿ ಇಂದು ಬೆಳಗ್ಗೆ ನಡೆದಿದೆ.

ತಂದೆಯ ಕಣ್ಣುದುರೇ ಹೆಣ್ಣುಮಕ್ಕಳಿಬ್ಬರ ಮೇಲೆ ಹರಿಯಿತು ಟ್ರಕ್ ತಂದೆಯ ಕಣ್ಣುದುರೇ ಹೆಣ್ಣುಮಕ್ಕಳಿಬ್ಬರ ಮೇಲೆ ಹರಿಯಿತು ಟ್ರಕ್

ಕೋಗಿಲು ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಆಂಬ್ಯುಲೆನ್ಸ್‌ನ್ನು ಚಾಲಕ ವೇಗವಾಗಿ ಓಡಿಸಿಕೊಂಡು ಹೋಗಿದ್ದೇ ಅಪಘಾತಕ್ಕೆ ಕಾರಣವಾಯಿತು ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಬುಲೆನ್ಸ್ ಕಾರಿಗೆ ಹೋಗಿ ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರು: ಕಾರು-ಬಿಎಂಟಿಸಿ ನಡುವೆ ಡಿಕ್ಕಿ 3 ಸಾವು, ಇಬ್ಬರು ಗಂಭೀರ ಬೆಂಗಳೂರು: ಕಾರು-ಬಿಎಂಟಿಸಿ ನಡುವೆ ಡಿಕ್ಕಿ 3 ಸಾವು, ಇಬ್ಬರು ಗಂಭೀರ

ಪಶ್ಚಿಮ ಬಂಗಾಳ ಮೂಲದ ಐದು ಮಂದಿ ಮೃತಪಟ್ಟಿದ್ದಾರೆ. ಚಾಲನೆ ವೇಗವಾಗಿದ್ದರಿಂದ ವಾಹನಕ್ಕೆ ಡಿಕ್ಕಿ ಹೊಡೆದರೂ ಕೂಡ ನಿಯಂತ್ರಣಕ್ಕೆ ಬಂದಿರಲಿಲ್ಲ. ಸೌಗತ್ ಚೌಧರಿ, ಸುಜಯ್, ಜಯಂತಿ, ಧೃವಡೇ, ದೀಪಂಕರ್ ಮೃತ ದರ್ದೈವಿಗಳು.

Ambulance hit the car 6 dies in Bengaluru

ಸುಜಯ್ ಬೆಳಗ್ಗೆ 6 ಗಂಟೆಗೆ ಚೆನ್ನೈಗೆ ವಿಮಾನ ಮೂಲಕ ತೆರಳುವವರಿದ್ದರು. ಅವರನ್ನು ಬಿಡಲು ಈ ಐದೂ ಮಂದಿ ತೆರಳಿದ್ದರು.

English summary
Ambulance hit the car like a cenema style, 6 persons are died near Kogilu cross in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X