ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಹಾಡಹಗಲೇ ವೃದ್ಧ ದಂಪತಿ ಬರ್ಬರ ಹತ್ಯೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 17: ಬೆಂಗಳೂರಲ್ಲಿ ಹಾಡಹಗಲೇ ವೃದ್ಧಿ ದಂಪತಿಯ ಬರ್ಬರ ಕೊಲೆಯಾಗಿದೆ.

ಮಹದೇವಪುರ ಬಳಿಯ ಉಡುಪಿ ಗಾರ್ಡನ್ ಹಿಂಭಾಗ ಮನೆಯಲ್ಲಿ ವೃದ್ಧ ದಂಪತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಚಿನ್ನಾಭರಣಕ್ಕಾಗಿ ವೃದ್ಧರನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕ್ಷುಲ್ಲಕ ಕಾರಣ, ಪತಿ-ಪತ್ನಿ ನಡುವೆ ವಿರಸ: ಕೊಡಲಿಯಿಂದ ಕೊಚ್ಚಿ ಪತ್ನಿ ಹತ್ಯೆಕ್ಷುಲ್ಲಕ ಕಾರಣ, ಪತಿ-ಪತ್ನಿ ನಡುವೆ ವಿರಸ: ಕೊಡಲಿಯಿಂದ ಕೊಚ್ಚಿ ಪತ್ನಿ ಹತ್ಯೆ

ಚಂದ್ರೇಗೌಡ( 63) ಲಕ್ಷ್ಮಮ್ಮ(55) (ಕೊಲೆಯಾದ ವೃದ್ಧ ದಂಪತಿ), ದುಷ್ಕರ್ಮಿಗಳು ಮನೆಗೆ ನುಗ್ಗಿ ವೃದ್ಧಿ ದಂಪತಿಯನ್ನು ಕೊಲೆ ಮಾಡಿದ್ದಾರೆ.

An Elderly Couple Murdered In Bengaluru

ಸಾಮಾನ್ಯವಾಗಿ ಮಕ್ಕಳು ಕಚೇರಿಗಳಿಗೆ ಹೋಗಿರುತ್ತಾರೆ, ಮನೆಯಲ್ಲಿ ವೃದ್ಧ ದಂಪತಿಗಳು ಇದ್ದ ಸಮಯದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧರನ್ನು ಕೊಲೆ ಮಾಡಿದ್ದಾರೆ.

English summary
Some Miscreants Murdered Elder Couple In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X