ಕೇಂದ್ರೀಯ ವಿದ್ಯಾಲಯದಲ್ಲಿ ಕನ್ನಡ ಕಲಿಕೆ: ಅನಂತಕುಮಾರ್ ಭರವಸೆ
ಬೆಂಗಳೂರು, ಆಗಸ್ಟ್ 14: ಕೇಂದ್ರೀಯ ವಿದ್ಯಾಲಯಗಳಲ್ಲಿ ಮಾತೃಭಾಷೆಯನ್ನು ಬೋಧಿಸುತ್ತಿಲ್ಲ ಎನ್ನುವ ದೂರುಗಳು ಕೇಳಿಬರುತ್ತಿದೆ. ಕೇಂದ್ರೀಯ ವಿದ್ಯಾಲಯಗಳಲ್ಲಿ ಒಂದನೇ ತರಗತಿಯಿಂದಲೇ ಕರ್ನಾಟಕದಲ್ಲಿ ಕನ್ನಡ ಸೇರಿದಂತೆ ಆಯಾ ರಾಜ್ಯಗಳಲ್ಲಿ ರಾಜ್ಯದ ಮಾತೃಭಾಷೆಯನ್ನು ಬೋಧಿಸಲು ನಿರ್ಣಯ ಅಂಗೀಕರಿಸುವಂತೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಕೇಂದ್ರ ಸಚವ ಅನಂತಕುಮಾರ್ ತಿಳಿಸಿದರು.
72ನೇ ಸ್ವಾತಂತ್ರ್ಯ ದಿನಾಚರಣೆ 2018
ಕೇಂದ್ರೀಯ ವಿದ್ಯಾಲಯಗಳಲ್ಲಿ ಸದ್ಯದಲ್ಲಿ ಹಿಂದಿ, ಇಂಗ್ಲಿಷ್ ಬೋಧಿಸಲಾಗುತ್ತಿದೆ. ಇದರೊಂದಿಗೆ ಮಾತೃ ಭಾಷೆಯನ್ನು ಒಂದು ವಿಷಯವನ್ನಾಗಿ ಬೋಧಿಸಬೇಕೆಂಬುದು ಸ್ಥಳೀಯರ ಒತ್ತಾಯ. ಈ ನಿಟ್ಟಿನಲ್ಲಿ ಸಂಸದ ಧ್ರುವನಾರಾಯಣ ಹಾಗೂ ಸಚಿವ ಎನ್. ಮಹೇಶ್ ಅವರು ಕೂಡ ತಮ್ಮ ಸಹಮತ ಇದೆ ಎಂದು ತಿಳಿಸಿದ್ದಾರೆ.
ರಾಜ್ಯದ 46 ಕೇಂದ್ರೀಯ ವಿದ್ಯಾಲಯಗಳಲ್ಲೂ ಒಂದನೇ ತರಗತಿಯಿಂದ ಕನ್ನಡವನ್ನೂ ಬೋಧಿಸುವುದರ ಜತೆಗೆ ದೇಶದ ಎಲ್ಲಾ ರಾಜ್ಯಗಳಲ್ಲೂ ಆಯಾ ಮಾತೃಭಾಷೆಯನ್ನು ಪಠ್ಯದಲ್ಲಿ ಅಳವಡಿಸುವಂತೆ ಕೇಂದ್ರದ ಮಾನವ ಸಂಪನ್ಮೂಲ ಖಾತೆ ಸಚಿವ ಜಾವಡೇಕರ್ ಅವರೊಂದಿಗೆ ಶೀಘ್ರ ಚರ್ಚೆ ನಡೆಸುತ್ತೇವೆ.

ನಾನು ಸಹ ಕನ್ನಡ ಮಾಧ್ಯಮದಲ್ಲಿ ಓದಿದವನು, ಆ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪಾಸಾದವನು ನಾನೊಬ್ಬನೆ, ಆಗ 35 ಅಂಕಗಳು ಬಂದು ಪಾಸಾಗಿದ್ದರೆ ಎಲ್ಲರೂ ಸಂತಸಪಡುತ್ತಿದ್ದರು ಆದರೆ ಈಗ 90 ಅಂಕ ಬಂದರೂ ಆ ಖುಷಿ ಸಿಗುವುದಿಲ್ಲ, ತೃಪ್ತಿ ಎನ್ನುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications