ಯಜಮಾನನಿಲ್ಲದೆ ಭಣಗುಡುತ್ತಿದೆ ಅನಂತ್ಕುಮಾರ್ ಕಚೇರಿ
ಬೆಂಗಳೂರು, ನವೆಂಬರ್ 12: ಸದಾ ಜನಗಳಿಂದ ಗಿಜಿಗುಡುತ್ತಿದ್ದ ನಗರದ ಸೌತ್ ಎಂಡ್ ವೃತ್ತದಲ್ಲಿ ಅನಂತ್ಕುಮಾರ್ ಕಚೇರಿ ಇಂದು ಖಾಲಿ ಹೊಡೆಯುತ್ತಿದೆ.
ಸೌತ್ ಎಂಡ್ ವೃತ್ತದ ಕಚೇರಿಯಲ್ಲಿ ಅನಂತ್ಕುಮಾರ್ ಅವರ ಕಚೇರಿಯಿದೆ. ಅವರು ನಗರದಲ್ಲಿಲ್ಲದಾಗ ನಿಯಮಿತವಾಗಿ ಕಚೇರಿಗೆ ಬಂದು ಹೋಗುತ್ತಿದ್ದರು. ಅವರು ಇರಲಿ ಇಲ್ಲದಿರಲಿ ಜನಗಳಂತೂ ಇಲ್ಲಿ ಇದ್ದೇ ಇರುತ್ತಿದ್ದರು. ಆದರೆ ಇಂದು ಇಲ್ಲಿನ ದೃಶ್ಯವೇ ಬದಲಾಗಿದೆ.
ಹಾರ ಹೊತ್ತ ಅನಂತ್ಕುಮಾರ್ ಅವರ ಭಾವಚಿತ್ರವೊಂದು ಕಚೇರಿ ಮುಂದೆ ಇಡಲಾಗಿದೆ. ಎಂದಿನಂತೆ ಕಚೇರಿ ಬಾಗಿಲು ತೆರೆದಿದೆ ಆದರೂ ಜನಗಳೇ ಇಲ್ಲ. ಕಚೇರಿಯಿಂದ ಸ್ವಲ್ಪ ದೂರದಲ್ಲಿರುವ ಅವರ ನಿವಾಸದಲ್ಲಿ ಅನಂತ್ಕುಮಾರ್ ಅವರು ನಿರ್ಜೀವರಾಗಿ ಮಲಗಿದ್ದಾರೆ.

ಅನಂತ್ಕುಮಾರ್ ಅವರು ಕ್ಯಾನ್ಸರ್ ಮಹಾಮರಿಗೆ ಆಹುತಿ ಆಗಿದ್ದಾರೆ. ಲಂಡನ್ನಲ್ಲಿ ಚಿಕಿತ್ಸೆ ಪಡೆದ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿಲ್ಲ. ನಗರದ ಶಂಕರ್ ಆಸ್ಪತ್ರಗೆ ದಾಖಲಾಗಿದ್ದ ಅವರ ಆರೋಗ್ಯದಲ್ಲಿ ಚೇತರಿಗೆ ಉಂಟಾಗದೆ ಅಲ್ಲಿಯೇ ಅವರು ಜೀವತ್ಯಾಗ ಮಾಡಿದ್ದಾರೆ.

ಇಂದು ಅನಂತ್ಕುಮಾರ್ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಗಣ್ಯರ ದರ್ಶನಕ್ಕಾಗಿ ಇಡಲಾಗಿದೆ. ನಾಳೆ ಮಲ್ಲೇಶ್ವರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ದರ್ಶನಕ್ಕೆ ಇಡಲಾಗುತ್ತದೆ. ನಂತರ ಸಂಜೆ ವೇಳೆಗೆ ಚಾಮರಾಜಪೇಟೆಯ ಚಿತಾಗರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications