ಕೃಷ್ಣರಾವ್ ಪಾರ್ಕ್ ಅಭಿವೃದ್ಧಿಗೆ ಕ್ರಮ: ಅನಂತಕುಮಾರ್
ಬೆಂಗಳೂರು, ಜೂ.30: ಬಿಬಿಎಂಪಿಯ ‘ನಮ್ಮ ಬೆಂಗಳೂರು-ನನ್ನ ಕೊಡುಗೆ' ಯೋಜನೆಯಡಿಯಲ್ಲಿ ಬಸವನಗುಡಿಯ ಕೃಷ್ಣರಾವ್ ಪಾರ್ಕ್ನ್ನು ಅಭಿವೃದ್ದಿ ಮಾಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್ ಹೇಳಿದ್ದಾರೆ. [ಏನಿದು ನಮ್ಮ ಬೆಂಗಳೂರು ನನ್ನ ಕೊಡುಗೆ ಯೋಜನೆ?]
ಭಾನುವಾರ ಬೆಳಗ್ಗೆ ಪಾರ್ಕ್ಗೆ ಕೇಂದ್ರ ಸಚಿವ ಅನಂತಕುಮಾರ್ ಮತ್ತು ಬಿಬಿಎಂಪಿಯ ಮಹಾಪೌರರಾದ ಕಟ್ಟೆ ಸತ್ಯನಾರಾಯಣರವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪಾರ್ಕ್ನಲ್ಲಿದ್ದ ನೂರಾರು ಜನರು ಹಾಗೂ ನಡಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಪಾರ್ಕ್ ಅಭಿವೃದ್ಧಿ ಹಾಗೂ ಇಲ್ಲಿನ ವ್ಯವಸ್ಥೆಗಳ ನಿರ್ವಹಣೆ ಕುರಿತು ಸಮಾಲೋಚನೆ ನಡೆಸಿದರು.[ಬಡಗನಾಡು ಹಾಸ್ಟೆಲಿಗೆ 25 ಲಕ್ಷ ಕೊಟ್ಟ ಅನಂತಕುಮಾರ್]

ಪಾರ್ಕ್ ಅಭಿವೃದ್ಧಿ:
ಬಿಬಿಎಂಪಿಯ ‘ನಮ್ಮ ಬೆಂಗಳೂರು-ನಮ್ಮ ಕೊಡುಗೆ' ಯೋಜನೆಯಡಿಯಲ್ಲಿ ಬಸವನಗುಡಿಯ ಕೃಷ್ಣರಾವ್ ಪಾರ್ಕ್ನ್ನು ಅಭಿವೃದ್ದಿ ಮಾಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್ ಹೇಳಿದ್ದಾರೆ.

ಸಚಿವರ ವಾಯುವಿಹಾರ:
ಪಾರ್ಕ್ ಭೇಟಿ ನೀಡುವ ವಾಯುವಿಹಾರಿಗಳ ಜೊತೆ ಸಚಿವರು ವಾಯುವಿಹಾರ ನಡೆಸಿದರು.

ಸಾರ್ವಜನಿಕರೊಂದಿಗೆ ಸಮಾಲೋಚನೆ:
ಕೃಷ್ಣರಾವ್ ಪಾರ್ಕ್ ನಡಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಕೃಷ್ಣರಾವ್ ಪಾರ್ಕ್ ಅಭಿವೃದ್ಧಿ ಹಾಗೂ ಇಲ್ಲಿನ ವ್ಯವಸ್ಥೆಗಳ ನಿರ್ವಹಣೆ ಕುರಿತು ಸಮಾಲೋಚನೆ ನಡೆಸಿದರು.

ಯುವಕರೊಂದಿಗೆ ವ್ಯಾಯಾಮ:
ಸಚಿವ ಅನಂತಕುಮಾರ್ ಕೃಷ್ಣರಾವ್ ಪಾರ್ಕ್ನಲ್ಲಿ ವ್ಯಾಯಾಮ ಹಾಗೂ ಕ್ರೀಡಾ ನಿರತ ಯುವಕರೊಂದಿಗೆ ಸೇರಿ ಸ್ವಲ್ಪ ಸಮಯ ವ್ಯಾಯಾಮ ನಡೆಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications