59 ಕ್ಕೆ ಕಂಟಕ: ಅನಂತ್ ತಂದೆ ನುಡಿದಿದ್ದ ಭವಿಷ್ಯ ನಿಜವಾಯ್ತು!

Recommended Video

      Ananth Kumar Demise : ಕೊನೆಗೂ ಅನಂತ್ ಕುಮಾರ್ ಬಗ್ಗೆ ತಮ್ಮ ತಂದೆ ನುಡಿದ ಭವಿಷ್ಯ ನಿಜವಾಯ್ತು

      ಬೆಂಗಳೂರು, ನವೆಂಬರ್ 13: 'ನಿನಗೆ ರಾಜಯೋಗವಿದೆ, ಆದರೆ 59 ನೇ ವರ್ಷಕ್ಕೆ ನಿನಗೆ ಕಂಟಕವೊಂದು ಬಂದೆರಗುತ್ತದೆ. ಅದರಿಂದ ಪಾರಾದರೆ ನೀನು ದೀರ್ಘಕಾಲ ಬದುಕುತ್ತೀಯಾ' ಎಂದು ಅನಂತ್ ಕುಮಾರ್ ಅವರಿಗೆ ಅವರ ತಂದೆ ನಾರಾಯಣ ಶಾಸ್ತ್ರಿಗಳೇ ಹೇಳಿದ್ದರು.

      ನಮ್ಮ ತಂದೆ ನನ್ನ ಬಗ್ಗೆ ಈ ರೀತಿ ಭವಿಷ್ಯ ನುಡಿದಿದ್ದಾರೆ ಎಂದು ಆಗಾಗ ಆಪ್ತರ ಬಳಿ ಅನಂತ್ ಕುಮಾರ್ ಅವರೇ ಹೇಳುತ್ತಿದ್ದರು. ಆದರೆ ಕಾಕತಾಳೀಯವೋ ಏನೋ, ಅವರ ತಂದೆ ನುಡಿದ ಭವಿಷ್ಯವೇ ನಿಜವಾದಂತಾಗಿದೆ. ಸರಿಯಾಗಿ 59 ನೇ ವರ್ಷಕ್ಕೇ ಅವರು ಕ್ಯಾನ್ಸರ್ ಎಂಬ ಮಹಾಮಾರಿಗೆ ತುತ್ತಾಗಿ ಅಸುನೀಗಿದ್ದಾರೆ.

      ರೈಲ್ವೆ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದ ನಾರಾಯಣ ಶಾಸ್ತ್ರಿ ಅವರು ಪ್ರವೃತ್ತಿಯಲ್ಲಿ ಜ್ಯೋತಿಷ್ಯ ಹೇಳುವ ಅಭ್ಯಾಸ ಇಟ್ಟುಕೊಂಡಿದ್ದರು. ಶಾಸ್ತ್ರಿ ಮನೆತನವಾದ್ದರಿಂದ ಅವರ ಕುಟುಂಬದಲ್ಲಿ ಹಲವರು ಜ್ಯೋತಿಷ್ಯ ನುಡಿಯಬಲ್ಲವರಾಗಿದ್ದರು.

      Ananth Kumars fathers prediction becomes true!

      ಆದರೆ ತಂದೆ ನುಡಿದ ಭವಿಷ್ಯದಂತೆ ಅನಂತ್ ಕುಮಾರ್ ತಮ್ಮ 59 ವರ್ಷ ವಯಸ್ಸಿನಲ್ಲೇ ಅಕಾಲಿಕ ಮರಣವನ್ನಿಪ್ಪಿದ್ದು ದುರಂತವೇ ಸರಿ.

      ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ನ.12 ರಂದು ಇಹಲೋಕ ತ್ಯಜಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+