ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬ್ಲೇಡ್‌ನಿಂದ ಬಾಲಕನ ಕತ್ತುಕೊಯ್ದ ಅಂಗನವಾಡಿ ಶಿಕ್ಷಕಿ

By Nayana
|
Google Oneindia Kannada News

ಬೆಂಗಳೂರು, ಜು.4: ಕ್ಷುಲ್ಲಕ ಕಾರಣಕ್ಕೆ ಅಂಗನವಾಡಿ ಶಿಕ್ಷಕಿ ಬ್ಲೇಡ್‌ನಿಂದ ಬಾಲಕನ ಕತ್ತು ಕೊಯ್ದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಸಘಟ್ಟ ಗ್ರಾಮದಲ್ಲಿ ನಡೆದಿದೆ.

ಅಂಗನವಾಡಿ ಮಕ್ಕಳ ಮನಸ್ಥಿತಿ ಹೇಗಿರುತ್ತೆ ಎಂದು ಎಲ್ಲರಿಗೂ ತಿಳಿದೇ ಇದೆ, ಆ ಮುಗ್ಧ ಮಕ್ಕಳು ಆಟ, ನಲಿದಾಟದ ಜತೆಗೆ ಜಗಳ, ಹೊಡೆದಾಟವನ್ನೂ ಮಾಡುತ್ತವೆ, ಮಕ್ಕಳೆಂದ ಮೇಲೆ ಇದೆಲ್ಲಾ ಸಹಜ ಪ್ರಕ್ರಿಯೆಯಾಗಿದೆ, ಆದರೆ ಇದೇ ಜಗಳವನ್ನು ಗಂಭೀರವಾಗಿ ತೆಗೆದುಕೊಂಡು ಮಗುವಿನ ಮೇಲೆ ದಾಳಿ ನಡೆಸಿರುವ ಮನಕಲಕುವ ಘಟನೆ ನಡೆದಿದೆ.

Anganawadi teacher cuts neck of a boy

ಗಂಗಾಧರ ಚಡಚಣ ಹತ್ಯೆ ಪ್ರಕರಣದ ಆರೋಪಿ ಪತ್ನಿ ಆತ್ಮಹತ್ಯೆಗಂಗಾಧರ ಚಡಚಣ ಹತ್ಯೆ ಪ್ರಕರಣದ ಆರೋಪಿ ಪತ್ನಿ ಆತ್ಮಹತ್ಯೆ

ಅಂಗನವಾಡಿ ಶಿಕ್ಷಕಿ ಮುನಿರತ್ನಮ್ಮ ಮೊಮ್ಮಗ ಹಾಗೂ ಬಾಲಕ ಪೃಥ್ವಿರಾಜ್‌ ಮಧ್ಯದಲ್ಲಿ ಜಗಳವಾಗಿದೆ ಆ ಇಬ್ಬರು ಮಕ್ಕಳನ್ನು ಮನವೊಲಿಸಲು ಯತ್ನಿಸಿದ್ದಾರೆ ಅದು ಯಶಸ್ವಿಯಾಗಿತ್ತು, ಮರುದಿನವೂ ಈ ಘಟನೆ ಅತಿರೇಕಕ್ಕೇರಿದಾಗ ಶಿಕ್ಷಕಿ ಕೋಪದಲ್ಲಿ ಬ್ಲೇಡಿನಿಂದ ಕತ್ತು ಕೊಯ್ದಿದ್ದಾರೆ. ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

English summary
Alleging quarreled with her grandson, an anganawadi teacher has been cut neck of another boy with a blade in Kasaghatta village of Dodda Ballapur taluk on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X