Get Updates
Get notified of breaking news, exclusive insights, and must-see stories!

ಅಂಗನವಾಡಿ ಕಾರ್ಯಕರ್ತೆಯರ ಧರಣಿ ವಾಪಸ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅಂಗನವಾಡಿ ಕಾರ್ಯಕರ್ತೆಯರು, ಮುಖಂಡರ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು ಧರಣಿ ಹಿಂಪಡೆಯಲು ತೀರ್ಮಾನಿಸಲಾಗಿದೆ.

ಬೆಂಗಳೂರು, ಮಾರ್ಚ್ 21: ದಿನದ ಪ್ರಮುಖ ಬೆಳವಣಿಗೆಯಲ್ಲಿ ಫ್ರೀಡಂ ಪಾರ್ಕಿನಲ್ಲಿ ನಿನ್ನೆಯಿಂದ ಆಹೋರಾತ್ರಿ ಧರಣಿ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಹೋರಾಟ ಹಿಂತೆಗೆದುಕೊಳ್ಳಲು ತೀರ್ಮಾನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮುಖಂಡರ ಜತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು ಧರಣಿ ಹಿಂಪಡೆಯಲು ತೀರ್ಮಾನಿಸಲಾಗಿದೆ.[ಅನ್ನ, ನೀರು ಇಲ್ಲದೆ ಪರದಾಡಿದ ಅಂಗನವಾಡಿ ಕಾರ್ಯಕರ್ತೆಯರು!]

Anganwadi workers protest withdrawn

ಮುಖ್ಯಮಂತ್ರಿಗಳ ಸಭೆಯಲ್ಲಿ ನಿಡುಮಾಮಿಡಿ ಶ್ರೀ, ಮರಳು ಸಿದ್ಧಪ್ಪ, ಮಾರುತಿ ಮಾನ್ಪಡೆ ಭಾಗವಹಿಸಿದ್ದರು. ಈ ಸಂದರ್ಭ ಏಪ್ರಿಲ್ 19ರಂದು ಸಭೆ ನಡೆಸಿ ಚರ್ಚಿಸಲು ನಿರ್ಧರಿಸಲಾಗಿದೆ.[ಆಹೋರಾತ್ರಿ ಧರಣಿ, ಮೂವರು ಅಂಗನವಾಡಿ ಕಾರ್ಯಕರ್ತೆಯರು ಅಸ್ವಸ್ಥ]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+