ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕಿ ಅಂಜಲಿ ನಿಂಬಾಳ್ಕರ್ ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆ

|
Google Oneindia Kannada News

ಕೋಲಾರ, ಜನವರಿ 13: ಶಾಸಕಿ ಅಂಜಲಿ ನಿಂಬಾಳ್ಕರ್ ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆ ಹೊರಟಿದ್ದಾರೆ.

ಖಾನಾಪುರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶಾಸಕಿ ಅಂಜಲಿ ನಿಂಬಾಳ್ಕರ್​ ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು ಹಮ್ಮಿಕೊಂಡಿದ್ದಾರೆ.
ಅಂಜಲಿ ನಿಂಬಾಳ್ಕರ್​ ಜತೆಗೆ ಅವರ ಸೋದರರು, ಬೆಂಬಲಿಗರು ಇದ್ದಾರೆ.

ಪಾದಯಾತ್ರೆ ಪ್ರಾರಂಭಕ್ಕೂ ಮೊದಲು ಟ್ವೀಟ್ ಮಾಡಿದ್ದ ಅವರು, ಸಶಕ್ತಶಾಸಕಿ ಅಂಜಲಿ ನಿಂಬಾಳ್ಕರ್ ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆ ಹೊರಟಿದ್ದಾರೆ.

Anjali Nimbalkar Padayatra From Bengaluru To Tirupati

ಖಾನಾಪುರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಶಾಸಕಿ ಅಂಜಲಿ ನಿಂಬಾಳ್ಕರ್​ ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು ಹಮ್ಮಿಕೊಂಡಿದ್ದಾರೆ.

ಅಂಜಲಿ ನಿಂಬಾಳ್ಕರ್​ ಜತೆಗೆ ಅವರ ಸೋದರರು, ಬೆಂಬಲಿಗರು ಇದ್ದಾರೆ.ಪಾದಯಾತ್ರೆ ಪ್ರಾರಂಭಕ್ಕೂ ಮೊದಲು ಟ್ವೀಟ್ ಮಾಡಿದ್ದ ಅವರು, ಸಶಕ್ತ ವರ್ತಮಾನಕ್ಕಾಗಿ, ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥನಾ ನಡಿಗೆ ಪ್ರಾರಂಭಿಸುತ್ತಿದ್ದೇನೆ. ವರ್ತಮಾನಕ್ಕಾಗಿ, ಉಜ್ವಲ ಭವಿಷ್ಯಕ್ಕಾಗಿ ಪ್ರಾರ್ಥನಾ ನಡಿಗೆ ಪ್ರಾರಂಭಿಸುತ್ತಿದ್ದೇನೆ.

Anjali Nimbalkar Padayatra From Bengaluru To Tirupati

ಖಾನಾಪುರ ಕ್ಷೇತ್ರದ ಒಳಿತಿಗಾಗಿ ಇಂದಿನಿಂದ ತಿರುಪತಿಗೆ ಪಾದಯಾತ್ರೆ ಪ್ರಾರಂಭಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದರು. ಹಾಗೇ ಕೆಲವು ಫೋಟೋಗಳನ್ನೂ ಪೋಸ್ಟ್​ ಮಾಡಿದ್ದರು.

ಶನಿವಾರ ಅವರು ತಮ್ಮ ಪತಿ ಹೇಮಂತ್ ನಿಂಬಾಳ್ಕರ್​, ಕುಟುಂಬ ಹಾಗೂ ಸಂಬಂಧಿಕರೊಟ್ಟಿಗೆ ಬೆಂಗಳೂರಿನಿಂದ ಪಾದಯಾತ್ರೆ ಪ್ರಾರಂಭ ಮಾಡಿದ್ದಾರೆ.

English summary
Khanapura MLA Anjali Nimbalkar is Padayatra from Bengaluru to Tirupati For Betterment Of Khanapur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X