ಘಂಟಾನಾದ ಸಾಲ್ದು, ಸಂಬಳ ಏರಿಕೆ ಮಾಡಿ: ಅರ್ಚಕರ ಬೇಡಿಕೆ
ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಸಮಾವೇಶ ನಗರ್ದವನ್ನು 'ಘಂಟಾನಾದ'ದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಬೆಂಗಳೂರು, ಜನವರಿ 18: ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಸಮಾವೇಶ ನಗರ್ದವನ್ನು "ಘಂಟಾನಾದ'ದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ (ರಿ) ಬೆಂಗಳೂರು ಪುರಭವನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶವನ್ನು ಏರ್ಪಡಿಸಿತ್ತು.

ರಾಜ್ಯದಲ್ಲಿ ಒಟ್ಟು 34,000 ದೇಗುಲಗಳು ಮುಜರಾಯಿ ಇಲಾಖೆಗೆ ಒಳಪಟ್ಟಿದೆ. ಗೋಶಾಲೆ-ವೃದ್ಧಾಶ್ರಮ ಮುಜರಾಯಿ ಇಲಾಖೆಯ ಪ್ರಮುಖ ದೇವಾಲಯಗಳಲ್ಲಿ ಗೋಶಾಲೆ, ವೃದ್ಧಾಶ್ರಮ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮುಜರಾಯಿ ಇಲಾಖೆಗೆ ಸೇರಿದ ದೇಗುಲಗಳ ವಾರ್ಷಿಕ ತಸ್ದಿಕ್ ಹಣವನ್ನು 12 ಸಾವಿರದಿಂದ 24 ಸಾವಿರ ರೂ.ಗಳಿಗೆ ಜೊತೆಗೆ ಸಂಬಳ ಏರಿಕೆ ಮಾಡಿ ಮುರ್ನಾಲ್ಕು ವರ್ಷವಾಗಿದೆ ಎಂದು ಅರ್ಚಕರ ಸಂಘ ಹೇಳಿದೆ.
ಅರ್ಚಕರ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ ಹೊಂದಿದೆ. ಎಲ್ಲ ಅರ್ಚಕರು ಆರ್ಥಿಕವಾಗಿ ಚೆನ್ನಾಗಿದ್ದಾರೆಂದು ಹೇಳಲಾಗದು. ಆಯ್ದ ಅರ್ಚಕರಿಗೆ ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಏಳೆಂಟು ಲಕ್ಷ ರೂಪಾಯಿಗಳಲ್ಲಿ ಮನೆ ನಿರ್ಮಿಸಿ ಕೊಡುವ ಯೋಜನೆ ಇದೆ.

ವಿಮಾ ಪರಿಹಾರ ಕಾರ್ಮಿಕರು, ಮೀನುಗಾರರಿಗೆ ಇರುವಂತೆಯೇ ಅರ್ಚಕರಿಗೂ ವಿಮಾ ಪರಿಹಾರ ನೀಡುವ ಬಗ್ಗೆಯೂ ಯೋಜನೆಯಿದ ಎಂದು ಮುಜರಾಯಿ ಇಲಾಖೆ ಹೇಳಿದೆ.
ಅರ್ಚಕರ ಸೇವಾ ನಿಯಮ-ಸಮಿತಿ ದೇವಾಲಯಗಳ ಸಿಬ್ಬಂದಿಗೆ ಸೇವಾ ನಿಯಮಗಳನ್ನು ರೂಪಿಸಲು ನಿವೃತ್ತ ನ್ಯಾಯಮೂರ್ತಿ ದೇಶಪಾಂಡೆ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ನೀಡಿದ ಶಿಫಾರಸ್ಸು ಇನ್ನೂ ಅನುಷ್ಠಾನವಾಗಿಲ್ಲ.

5 ರಿಂದ 10 ಎಕರೆ ಜಾಗ ಹೊಂದಿರುವ ರಾಜ್ಯದ ಪ್ರಮುಖ 25 ದೇವಾಲಯಗಳಲ್ಲಿ ಗೋಶಾಲೆ ಆರಂಭಿಸುವ ಯೋಜನೆ ಕೂಡಾ ಪೂರ್ಣಪ್ರಮಾಣವಾಗಿ ಅನುಷ್ಠಾನಗೊಂಡಿಲ್ಲ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications