ಘಂಟಾನಾದ ಸಾಲ್ದು, ಸಂಬಳ ಏರಿಕೆ ಮಾಡಿ: ಅರ್ಚಕರ ಬೇಡಿಕೆ
ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಸಮಾವೇಶ ನಗರ್ದವನ್ನು 'ಘಂಟಾನಾದ'ದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಬೆಂಗಳೂರು, ಜನವರಿ 18: ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಸಮಾವೇಶ ನಗರ್ದವನ್ನು "ಘಂಟಾನಾದ'ದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ (ರಿ) ಬೆಂಗಳೂರು ಪುರಭವನದಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶವನ್ನು ಏರ್ಪಡಿಸಿತ್ತು.

ರಾಜ್ಯದಲ್ಲಿ ಒಟ್ಟು 34,000 ದೇಗುಲಗಳು ಮುಜರಾಯಿ ಇಲಾಖೆಗೆ ಒಳಪಟ್ಟಿದೆ. ಗೋಶಾಲೆ-ವೃದ್ಧಾಶ್ರಮ ಮುಜರಾಯಿ ಇಲಾಖೆಯ ಪ್ರಮುಖ ದೇವಾಲಯಗಳಲ್ಲಿ ಗೋಶಾಲೆ, ವೃದ್ಧಾಶ್ರಮ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮುಜರಾಯಿ ಇಲಾಖೆಗೆ ಸೇರಿದ ದೇಗುಲಗಳ ವಾರ್ಷಿಕ ತಸ್ದಿಕ್ ಹಣವನ್ನು 12 ಸಾವಿರದಿಂದ 24 ಸಾವಿರ ರೂ.ಗಳಿಗೆ ಜೊತೆಗೆ ಸಂಬಳ ಏರಿಕೆ ಮಾಡಿ ಮುರ್ನಾಲ್ಕು ವರ್ಷವಾಗಿದೆ ಎಂದು ಅರ್ಚಕರ ಸಂಘ ಹೇಳಿದೆ.
ಅರ್ಚಕರ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ ಹೊಂದಿದೆ. ಎಲ್ಲ ಅರ್ಚಕರು ಆರ್ಥಿಕವಾಗಿ ಚೆನ್ನಾಗಿದ್ದಾರೆಂದು ಹೇಳಲಾಗದು. ಆಯ್ದ ಅರ್ಚಕರಿಗೆ ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಏಳೆಂಟು ಲಕ್ಷ ರೂಪಾಯಿಗಳಲ್ಲಿ ಮನೆ ನಿರ್ಮಿಸಿ ಕೊಡುವ ಯೋಜನೆ ಇದೆ.

ವಿಮಾ ಪರಿಹಾರ ಕಾರ್ಮಿಕರು, ಮೀನುಗಾರರಿಗೆ ಇರುವಂತೆಯೇ ಅರ್ಚಕರಿಗೂ ವಿಮಾ ಪರಿಹಾರ ನೀಡುವ ಬಗ್ಗೆಯೂ ಯೋಜನೆಯಿದ ಎಂದು ಮುಜರಾಯಿ ಇಲಾಖೆ ಹೇಳಿದೆ.
ಅರ್ಚಕರ ಸೇವಾ ನಿಯಮ-ಸಮಿತಿ ದೇವಾಲಯಗಳ ಸಿಬ್ಬಂದಿಗೆ ಸೇವಾ ನಿಯಮಗಳನ್ನು ರೂಪಿಸಲು ನಿವೃತ್ತ ನ್ಯಾಯಮೂರ್ತಿ ದೇಶಪಾಂಡೆ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ನೀಡಿದ ಶಿಫಾರಸ್ಸು ಇನ್ನೂ ಅನುಷ್ಠಾನವಾಗಿಲ್ಲ.

5 ರಿಂದ 10 ಎಕರೆ ಜಾಗ ಹೊಂದಿರುವ ರಾಜ್ಯದ ಪ್ರಮುಖ 25 ದೇವಾಲಯಗಳಲ್ಲಿ ಗೋಶಾಲೆ ಆರಂಭಿಸುವ ಯೋಜನೆ ಕೂಡಾ ಪೂರ್ಣಪ್ರಮಾಣವಾಗಿ ಅನುಷ್ಠಾನಗೊಂಡಿಲ್ಲ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications